BREAKING NEWS : ಮುರುಘಾ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ : ಜಿಲ್ಲಾಸ್ಪತ್ರೆಯ ಸರ್ಜನ್‌ ಡಾ.ಸಾಲಿ ಮಂಜಪ್ಪ ಸ್ಪಷ್ಟನೆ

ಚಿತ್ರದುರ್ಗ : ಮುರುಘಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಸರ್ಜನ್‌ ಡಾ.ಸಾಲಿ ಮಂಜಪ್ಪ ಮಧ್ಯಮಗಳೊಂದಿಗೆ  ಮಾತನಾಡಿ  ಮುರುಘಾ ಶ್ರೀಗಳ ಆರೋಗ್ಯದಲ್ಲಿ ಸಮಸ್ಯೆ ಯಾವುದೇ ಸಮಸ್ಯೆಯಿಲ್ಲಎಂದು ಪ್ರತಿಕ್ರಿಯೆ ನೀಡಿದ್ದಾರೆ. BREAKING NEWS : ಮುರುಘಾ ಶ್ರೀಗಳಿಗೆ ಎದೆನೋವು ಬಳಿಕ ಇಸಿಜಿ ಟೆಸ್ಟ್‌ : ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್‌ ಸಾಧ್ಯತೆ ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು … Continue reading BREAKING NEWS : ಮುರುಘಾ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ : ಜಿಲ್ಲಾಸ್ಪತ್ರೆಯ ಸರ್ಜನ್‌ ಡಾ.ಸಾಲಿ ಮಂಜಪ್ಪ ಸ್ಪಷ್ಟನೆ