BIG BREAKING NEWS: ಬಸವಲಿಂಗಸ್ವಾಮೀಜಿ ವಿರುದ್ಧ ಷಡ್ಯಂತ್ರ ಆರೋಪ: ಮೃತ್ಯುಂಜಯ ಶ್ರೀಗೆ 14 ದಿನ ನ್ಯಾಯಾಂಗ ಬಂಧನ

ರಾಮನಗರ: ಜಿಲ್ಲೆಯ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಗಡಿಯ ಕಣ್ಣೂರು ಮಠದ ಮೃತ್ಯುಂಜಯ ಶ್ರೀಗಳನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ಇದೀಗ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. BIGG NEWS ; ನಿರುದ್ಯೋಗ, ಭ್ರಷ್ಟಾಚಾರ ಕುರಿತು ನಗರ ಭಾರತೀಯರು ಹೆಚ್ಚು ಚಿಂತಿತರಾಗಿದ್ದಾರೆ ; ಸಮೀಕ್ಷೆ ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಇಂದು ಬಿಗ್ ಟ್ವಿಸ್ಟ್ ಸಿಕ್ಕಿತ್ತು. ಸಹೋದರ … Continue reading BIG BREAKING NEWS: ಬಸವಲಿಂಗಸ್ವಾಮೀಜಿ ವಿರುದ್ಧ ಷಡ್ಯಂತ್ರ ಆರೋಪ: ಮೃತ್ಯುಂಜಯ ಶ್ರೀಗೆ 14 ದಿನ ನ್ಯಾಯಾಂಗ ಬಂಧನ