ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್: ನಾಳೆ ಬಿ-ರಿಪೋರ್ಟ್ ತಿರಸ್ಕಾರ, ಅಂಗೀಕಾರದ ಬಗ್ಗೆ ಕೋರ್ಟ್ ತೀರ್ಪು
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್ ನಾಳೆ ಬಿ-ರಿಪೋರ್ಟ್ ತಿರಸ್ಕಾರ, ಅಂಗೀಕಾರದ ಬಗ್ಗೆ ತೀರ್ಪು ಪ್ರಕಟಿಸಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ 14 ಮುಡಾ ಸೈಟ್ ಹಗರಣ ಸಂಬಂಧ ನಾಳೆ ಮಹತ್ವದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಹೀಗಾಗಿ ಎಲ್ಲರ ಚಿತ್ತ ಜನಪ್ರತಿನಿಧಿಗಳ ತೀರ್ಪಿನತ್ತ … Continue reading ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್: ನಾಳೆ ಬಿ-ರಿಪೋರ್ಟ್ ತಿರಸ್ಕಾರ, ಅಂಗೀಕಾರದ ಬಗ್ಗೆ ಕೋರ್ಟ್ ತೀರ್ಪು
Copy and paste this URL into your WordPress site to embed
Copy and paste this code into your site to embed