BREAKING: ಮುಡಾ ಕೇಸ್: ಸಿಎಂ ಸಿದ್ಧರಾಮಯ್ಯ ವಿರುದ್ಧ EDಗೆ ಮತ್ತೊಂದು ದೂರು | CM Siddaramaiah

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ಧರಾಯಮ್ಯ ವಿರುದ್ಧ ಈಗಾಗಲೇ ದೂರುದಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಕೇಸ್ ಕೂಡ ದಾಖಲಾಗಿದೆ. ಈಗ ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಕಂಟಕ ಎನ್ನುವಂತೆ ಇಡಿಗೆ ಮತ್ತೊಂದು ದೂರು ನೀಡಲಾಗಿದೆ. ಇಂದು ಜಾರಿ ನಿರ್ದೇಶನಾಲಯಕ್ಕೆ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು 14 ಮುಡಾ ಸೈಟ್ ವಾಪಾಸ್ ನೀಡಿದ್ದಾರೆ. ಇದಕ್ಕೆ ಅವಕಾಶ ನೀಡಕೂಡದು. ಸೈಟ್ ವಾಪಾಸ್ಸು ನೀಡುವ ಮೂಲಕ ಸಾಕ್ಷ್ಯ … Continue reading BREAKING: ಮುಡಾ ಕೇಸ್: ಸಿಎಂ ಸಿದ್ಧರಾಮಯ್ಯ ವಿರುದ್ಧ EDಗೆ ಮತ್ತೊಂದು ದೂರು | CM Siddaramaiah