BREAKING: ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ: ಸಾಕ್ಷ್ಯಾಧಾರಗಳ ಕೊರತೆಯಿಂದ ‘ಬಿ-ರಿಪೋರ್ಟ್’ ಸಲ್ಲಿಕೆ? | CM Siddaramaiah

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಕೇಸ್ ಗೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿಗೆ, ಅದೇ ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ ಎನ್ನುವಂತೆ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ಬಗ್ಗೆ ಬಿ-ರಿಪೋರ್ಟ್ ಸಲ್ಲಿಸಲಿದ್ದಾರೆ ಎಂಬುದಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ಬಿ ರಿಪೋರ್ಟ್ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಅಂತ ಹೇಳಿದ್ದಾರೆ ಎಂದರು. ತನಿಖೆ ಇನ್ನೂ ಬಾಕಿ ಇರುವಾಗಲೇ ಬಿ … Continue reading BREAKING: ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ: ಸಾಕ್ಷ್ಯಾಧಾರಗಳ ಕೊರತೆಯಿಂದ ‘ಬಿ-ರಿಪೋರ್ಟ್’ ಸಲ್ಲಿಕೆ? | CM Siddaramaiah