BREAKING: ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ‘ಬಿಜೆಪಿ-ಜೆಡಿಎಸ್ ನಾಯಕ’ರಿಂದ ‘ಪಾದಯಾತ್ರೆ’ ಆರಂಭ

ಬೆಂಗಳೂರು: ಮುಡಾ ಅಕ್ರಮ ಖಂಡಿಸಿ ಬಿಜೆಪಿಯಿಂದ ಪಾದಯಾತ್ರೆ ನಡೆಸುವಂತ ನಿರ್ಧಾರವನ್ನು ಕಳೆದ ವಿಧಾನಮಂಡಳದ ಅಧಿವೇಶನದ ಸಂದರ್ಭದಲ್ಲಿಯೇ ಅಹೋರಾತ್ರಿ ಪ್ರತಿಭಟನೆ ಸಂದರ್ಭದಲ್ಲಿ ನಿರ್ಧರಿಸಲಾಗಿತ್ತು. ಅದರಂತೆ ಆಗಸ್ಟ್.3ರಿಂದ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆಯನ್ನು ಆರಂಭಿಸಲಿದ್ದಾರೆ. ಇಂದು ಈ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ಮುಡಾ ಅಕ್ರಮ ಖಂಡಿಸಿ ಪಾದಯಾತ್ರೆಯನ್ನು ಮಾಡುವುದಕ್ಕೆ ನಿರ್ಧರಿಸಲಾಗಿದೆ. ಆಗಸ್ಟ್.3ರಿಂದ ಬಿಜೆಪಿ-ಜೆಡಿಎಸ್ ನಾಯಕರು ಸೇರಿ ಪಾದಯಾತ್ರೆಯನ್ನು ಬೆಂಗಳೂರಿನಿಂದ ಪ್ರಾರಂಭಿಸಲಾಗುತ್ತದೆ … Continue reading BREAKING: ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ‘ಬಿಜೆಪಿ-ಜೆಡಿಎಸ್ ನಾಯಕ’ರಿಂದ ‘ಪಾದಯಾತ್ರೆ’ ಆರಂಭ