ಸಿಎಂ ಸಿದ್ಧಾರಮಯ್ಯ ವಿರುದ್ಧದ ಮುಡಾ ಹಗರಣ: ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟ ಮಾನ್ಯ ರಾಜ್ಯಪಾಲರ ನಡೆಯನ್ನು ಈಗಾಗಲೇ ಸ್ವಾಗತಿಸಿದ್ದೇನೆ. ಸಿಎಂ ಶುಡ್ ರಿಸೈನ್ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳಿಗೆ ಇಂದು ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕಾರಣಕ್ಕೂ ತಡ ಮಾಡದೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರಲ್ಲಿ ಮನವಿ ಮಾಡುವುದಾಗಿ ಹೇಳಿದರು. ಮುಖ್ಯಮಂತ್ರಿಗಳು ಭ್ರಷ್ಟರು ಎಂಬುದು ಸಾಬೀತಾಗಿದೆ. ಇದೇ ಕಾರಣಕ್ಕೆ ನಾವು ಬೆಂಗಳೂರಿನಿAದ ಮೈಸೂರಿಗೆ ಪಾದಯಾತ್ರೆ ಮಾಡಿದ್ದೆವು ಎಂದು ಗಮನ ಸೆಳೆದರು. ನಮ್ಮ ಪಾದಯಾತ್ರೆ ತೆರಳುವ ಪ್ರದೇಶದಲ್ಲೇ … Continue reading ಸಿಎಂ ಸಿದ್ಧಾರಮಯ್ಯ ವಿರುದ್ಧದ ಮುಡಾ ಹಗರಣ: ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ