ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಕೋರ್ಟ್ ಗೆ ಲೋಕಾಯುಕ್ತದಿಂದ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಇದನ್ನು ಇಡಿ ಪ್ರಶ್ನಿಸಿತ್ತು. ಈ ಪ್ರಕರಣದ ಅರ್ಜಿಯ ವಿಚಾರಣೆಯ ನಂತ್ರ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ಸಲ್ಲಿಸಲಾಗಿದ್ದಂತ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ಈ ವೇಳೆ ಇಡಿ ಹಾಗೂ ಸಿಎಂ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, ಆದೇಶವನ್ನು ಏಪ್ರಿಲ್.15ಕ್ಕೆ ಕಾಯ್ದಿರಿಸಿ, ಮುಂದೂಡಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ನೀಡಿದೆ.
BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಅರೆಸ್ಟ್
ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ತಪ್ಪದೇ ಇದನ್ನೊಮ್ಮೆ ಓದಿ.!