‘ಸಿಎಂ ಸಿದ್ಧರಾಮಯ್ಯ’ ವಿರುದ್ಧದ ಮುಡಾ ಹಗರಣ: ‘CBI ತನಿಖೆ’ಗೆ ಕೋರಿ ರಾಜ್ಯಪಾಲರಿಗೆ ‘CRF’ ದೂರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ ಕುರಿತಂತೆ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಹೀಗಿರುವಾಗ ಲೋಕಾಯುಕ್ತದಿಂದ ಸಮರ್ಪಕ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲು ನಿರ್ದೇಶನ ನೀಡಬೇಕೆಂದು ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ರಾಜ್ಯಪಾಲರಿಗೆ ದೂರು ನೀಡಿದೆ. ಮುಡಾ ಅಕ್ರಮ ಮಾತ್ರವಲ್ಲ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಗಳ … Continue reading ‘ಸಿಎಂ ಸಿದ್ಧರಾಮಯ್ಯ’ ವಿರುದ್ಧದ ಮುಡಾ ಹಗರಣ: ‘CBI ತನಿಖೆ’ಗೆ ಕೋರಿ ರಾಜ್ಯಪಾಲರಿಗೆ ‘CRF’ ದೂರು