‘ಮುಡಾ’ ಅಕ್ರಮ ಆರೋಪ : ಬಿಜೆಪಿಗರು ‘RSS’ ಹೇಳಿದಂತೆ ಕೇಳುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಮುಡಾದಲ್ಲಿ ನಡೆದಿರುವಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿ, ಬಿಜೆಪಿಯವರಿಗೆ ಯಾವುದೇ ವಿಷಯವಿಲ್ಲ. ಬಿಜೆಪಿಗರು ಆರ್ ಎಸ್ ಎಸ್ ಹೇಳಿದಂತೆ ಕೇಳುತ್ತಾರೆ ಎಂದು ಶಬ್ ಸಿದ್ದರಾಮಯ್ಯ ವಗ್ಗರಣೆ ನಡೆಸಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಯಾವುದೇ ವಿಷಯವಿಲ್ಲ. ಬಿಜೆಪಿಗರು ಆರ್ ಎಸ್ ಎಸ್ ನವರು ಹೇಳಿದಂತೆ ಕೇಳುತ್ತಿದ್ದಾರೆ. ನಮಗೆ ಸೇರಿದ ಜಾಗವನ್ನು ಮೂಡಾದವರು ಒತ್ತುವರಿ ಮಾಡಿದ್ದಾರೆ. ನಮಗೆ ಸೇರಿದ 3.16 ಎಕರೆ ಜಾಗ … Continue reading ‘ಮುಡಾ’ ಅಕ್ರಮ ಆರೋಪ : ಬಿಜೆಪಿಗರು ‘RSS’ ಹೇಳಿದಂತೆ ಕೇಳುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ