BREAKING: ಮುಡಾ ಹಗರಣದಲ್ಲಿ ‘ಸಿಎಂ ಸಿದ್ಧರಾಮಯ್ಯ’ಗೆ ಮತ್ತಷ್ಟು ಸಂಕಷ್ಟ: ರಾಜ್ಯಪಾಲರಿಗೆ ಮತ್ತೊಂದು ದೂರು | CM Siddaramaiah

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರಿಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ದೂರು ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಡಾ ಅಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾದಂತೆ ಆಗಿದೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಮತ್ತೊಂದು ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ನಿಮ್ಮ ಹೆಸರಿನಲ್ಲಿ ಪರಿತ್ಯಾಜನ ಪತ್ರವನ್ನು ನೊಂದಾಯಿಸಿ ಕೊಂಡಿರುವುದನ್ನು … Continue reading BREAKING: ಮುಡಾ ಹಗರಣದಲ್ಲಿ ‘ಸಿಎಂ ಸಿದ್ಧರಾಮಯ್ಯ’ಗೆ ಮತ್ತಷ್ಟು ಸಂಕಷ್ಟ: ರಾಜ್ಯಪಾಲರಿಗೆ ಮತ್ತೊಂದು ದೂರು | CM Siddaramaiah