Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘RCB’ ಬಳಿಕ ‘ರಾಜಸ್ಥಾನ ರಾಯಲ್ಸ್ ತಂಡ’ ಮಾರಾಟಕ್ಕೆ ಸಜ್ಜು ; ವರದಿ

28/11/2025 9:11 PM

BIG NEWS : ಹೈಕಮಾಂಡ್ ಹೇಳಿದಂತೆ ನಾಳೆ ನಾನು, ಡಿಕೆ ಶಿವಕುಮಾರ್ ಸಭೆ ಮಾಡ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

28/11/2025 9:07 PM

ಮಂಡ್ಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯತ್ನ ; ಪ್ರಾಣಾಪಾಯದಿಂದ ಪಾರು!

28/11/2025 8:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ!
KARNATAKA

BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ!

By kannadanewsnow5701/10/2024 9:59 AM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದ್ದು, ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಡಾ ಕಚೇರಿ, ಸಿಎಂ ಸಿದ್ದರಾಮಯ್ಯ ನಿವಾಸ ಸೇರಿದಂತೆ ಆಪ್ತರ ಮನೆಗಳ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳ ಮನೆಯ ಮೇಲೆ ಇಡಿ ದಾಳಿ ಮಾಡಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಡಾ ಕಚೇರಿ, ಕಂದಾಯ ಇಲಾಖೆಯ ಮೇಲು ಇಡಿ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದಾಳಿ ಮಾಡಿ ದಾಖಲೆಗಳನ್ನು ಕಲೆ ಹಾಕಲಿರುವ ಇಡಿ ಅಧಿಕಾರಿಗಳು, ಕೇಸಿಗೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ.

ಅಲ್ಲದೆ ಹಗರಣದಲ್ಲಿ ಆರೋಪಿಗಳಿಗೆ ನೋಟಿಸ್ ನೀಡಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಮುಡಾ ಹಾಗೂ ಕಂದಾಯ ಇಲಾಖೆಯಲ್ಲೂ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಡಿಗೆ ಸಮನ್ಸ್ ನೀಡಿ ಆರೋಪಿಗಳನ್ನು ವಿಚಾರಣೆಗೆ ಕರೆಯುವ ಅಧಿಕಾರವಿದೆ. ಹಾಗಾಗಿ ತನಿಖೆಯ ಹಂತದಲ್ಲಿ ಆಸ್ತಿಗಳನ್ನು ಸೀಜ್ ಮಾಡುವ ಅಧಿಕಾರವಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಹಗರಣ ಯಾವ ಹಂತಕ್ಕೆ ಹೋಗಲಿದೆ ಎಂಬುದು ಕಾದು ನೋಡಬೇಕಾಗಿದೆ.

BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ! MUDA scam: ED raids likely to be conducted on houses of CM Siddaramaiah and other close aides today
Share. Facebook Twitter LinkedIn WhatsApp Email

Related Posts

BIG NEWS : ಹೈಕಮಾಂಡ್ ಹೇಳಿದಂತೆ ನಾಳೆ ನಾನು, ಡಿಕೆ ಶಿವಕುಮಾರ್ ಸಭೆ ಮಾಡ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

28/11/2025 9:07 PM1 Min Read

ಮಂಡ್ಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯತ್ನ ; ಪ್ರಾಣಾಪಾಯದಿಂದ ಪಾರು!

28/11/2025 8:59 PM1 Min Read

BREAKING : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ : ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

28/11/2025 8:24 PM1 Min Read
Recent News

BREAKING : ‘RCB’ ಬಳಿಕ ‘ರಾಜಸ್ಥಾನ ರಾಯಲ್ಸ್ ತಂಡ’ ಮಾರಾಟಕ್ಕೆ ಸಜ್ಜು ; ವರದಿ

28/11/2025 9:11 PM

BIG NEWS : ಹೈಕಮಾಂಡ್ ಹೇಳಿದಂತೆ ನಾಳೆ ನಾನು, ಡಿಕೆ ಶಿವಕುಮಾರ್ ಸಭೆ ಮಾಡ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

28/11/2025 9:07 PM

ಮಂಡ್ಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯತ್ನ ; ಪ್ರಾಣಾಪಾಯದಿಂದ ಪಾರು!

28/11/2025 8:59 PM

‘ಅಪರೇಷನ್ ಸಿಂಧೂರ್’ ಭಾರತವನ್ನು ಏಷ್ಯಾದಲ್ಲಿ ‘ಪ್ರಮುಖ ಶಕ್ತಿ’ಯನ್ನಾಗಿ ಮಾಡಿದ್ದು ಹೇಗೆ ಗೊತ್ತಾ.?

28/11/2025 8:59 PM
State News
KARNATAKA

BIG NEWS : ಹೈಕಮಾಂಡ್ ಹೇಳಿದಂತೆ ನಾಳೆ ನಾನು, ಡಿಕೆ ಶಿವಕುಮಾರ್ ಸಭೆ ಮಾಡ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

By kannadanewsnow0528/11/2025 9:07 PM KARNATAKA 1 Min Read

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಕಿತ್ತಾಟದ ನಡುವೆ ನಾಳೆ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ಸಿಎಂ…

ಮಂಡ್ಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯತ್ನ ; ಪ್ರಾಣಾಪಾಯದಿಂದ ಪಾರು!

28/11/2025 8:59 PM

BREAKING : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ : ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

28/11/2025 8:24 PM

BREAKING : ರೋಚಕ ಘಟ್ಟ ತಲುಪಿದ ಗದ್ದುಗೆ ಗುದ್ದಾಟ : ನಾಳೆ ಸಿಎಂ ನಿವಾಸದಲ್ಲಿ ಸಿದ್ದು, ಡಿಕೆಶಿ ಬ್ರೇಕ್ ಫಾಸ್ಟ್ ಮೀಟಿಂಗ್!

28/11/2025 8:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.