BREAKING: ಮುಡಾ ಹಗರಣ: ಎ1 ಆರೋಪಿಯಾಗಿ ಸಿಎಂ ಸಿದ್ಧರಾಮಯ್ಯ, ಎ2 ಪತ್ನಿ ಪಾರ್ವತಿ ವಿರುದ್ಧ FIR ದಾಖಲು | CM Siddaramaiah

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ.  ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ … Continue reading BREAKING: ಮುಡಾ ಹಗರಣ: ಎ1 ಆರೋಪಿಯಾಗಿ ಸಿಎಂ ಸಿದ್ಧರಾಮಯ್ಯ, ಎ2 ಪತ್ನಿ ಪಾರ್ವತಿ ವಿರುದ್ಧ FIR ದಾಖಲು | CM Siddaramaiah