Breaking: ಮೂಡಾ ಹಗರಣದಲ್ಲಿ ಮೊದಲ ವಿಕೆಟ್ ಪತನ: ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌! | MUDA Case

ಬೆಂಗಳೂರು: ಮುಡಾ ಹಗರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಹಾಗೂ ಹಾಲಿ ಹಾವೇರಿ ವಿವಿಯ ಕುಲಸಚಿವರಾಗಿದ್ದಂತ ಜಿ.ಟಿ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಜಿ.ಟಿ ದಿನೇಶ್ ಕುಮಾರ್, ಕೆಎಎಸ್ ಅಧಿಕಾರಿ, ಹಿಂದಿನ ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು. ಪ್ರಸ್ತುತ ಸ್ಥಳ ನಿರೀಕ್ಷೆಯಲ್ಲಿ ಇರುವ ವಿರುದ್ಧ ಇಲಾಖಾ ವಿಚಾರಣೆಯನ್ನು … Continue reading Breaking: ಮೂಡಾ ಹಗರಣದಲ್ಲಿ ಮೊದಲ ವಿಕೆಟ್ ಪತನ: ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌! | MUDA Case