BIGG NEWS: ಮುಡಾ ಹಗರಣ: ಅದು ಸರ್ಕಾರಿ ಭೂಮಿ, ಅದನ್ನೇ ಲಪಟಾಯಿಸಿ ಸೈಟ್ ಪಡೆದಿದ್ದಾರೆ: HDK ಗಂಭೀರ ಆರೋಪ

ಮಂಡ್ಯ: ಪ್ರಿಯಾಂಕ ಖರ್ಗೆ ಮಾತಿಗೆ ಮುಂಚೆ ಊರಿಗೆಲ್ಲ ಬುದ್ಧಿ ಹೇಳುತ್ತಿದ್ದರು. ಈಗ ಅವರೇ ಬುದ್ಧಿ ಹೇಳಿಸಿಕೊಳ್ಳುವ ಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಖರ್ಗೆ ಅವರ ಕುಟುಂಬ ಕೆಐಡಿಬಿಯಿಂದ ಸಿಎ ಸೈಟ್ ಪಡೆದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಹಲವಾರು ಜನರಿಗೆ ಈ ರೀತಿಯಲ್ಲಿ ಜಾಗ ಕೊಟ್ಟಿದ್ದಾರೆ, ಬೇಕಾದಷ್ಟು ಪ್ರಕರಣಗಳು ನಡೆದಿವೆ. ಖರ್ಗೆ … Continue reading BIGG NEWS: ಮುಡಾ ಹಗರಣ: ಅದು ಸರ್ಕಾರಿ ಭೂಮಿ, ಅದನ್ನೇ ಲಪಟಾಯಿಸಿ ಸೈಟ್ ಪಡೆದಿದ್ದಾರೆ: HDK ಗಂಭೀರ ಆರೋಪ