BREAKING: ಮುಡಾ ಹಗರಣ: ನಿವೃತ್ತ ನ್ಯಾ.ಪಿಎನ್ ದೇಸಾಯಿ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಡಾ ಹಗರಣ ಸಂಬಂಧ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ಆಯೋಗವನ್ನು ರಚಿಸಲಾಗಿತ್ತು. ಈ ಆಯೋಗವು ತನಿಖೆಯನ್ನು ನಡೆಸಿ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ನಿನ್ನೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿಯಾದಂತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ಏಕಸದಸ್ಯ ಆಯೋಗವು, ಆರು ಸಂಪುಟಗಳ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತ ವರದಿಯನ್ನು ಸಲ್ಲಿಸಿದೆ. ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ತನಿಖಾ ಆಯೋಗದಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವಂತ ಮುಡಾ ಹಗರಣದ ತನಿಖಾ … Continue reading BREAKING: ಮುಡಾ ಹಗರಣ: ನಿವೃತ್ತ ನ್ಯಾ.ಪಿಎನ್ ದೇಸಾಯಿ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed