ಸಮಾಜವಾದಿ ಪಕ್ಷದ ಸಂಸ್ಥಾಪಕ ‘ಮುಲಾಯಂ ಸಿಂಗ್’ ಪಂಚಭೂತಗಳಲ್ಲಿ ಲೀನ |Mulayam Singh

ಇಟಾವಾ (ಯುಪಿ): ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್  ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಉತ್ತರ ಪ್ರದೇಶದ ಅವರ ಸ್ವಗ್ರಾಮ ಸೈಫೈನಲ್ಲಿ ನಡೆದಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಸಮಾಜವಾದಿ ಪಕ್ಷದ ಮುಖಂಡರು ಸೇರಿದಂತೆ ಹಲವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದ ಮುಲಾಯಂ ಸಿಂಗ್ ಯಾದವ್ ಅವರ ಪಾರ್ಥಿವ ಶರೀರವನ್ನು … Continue reading ಸಮಾಜವಾದಿ ಪಕ್ಷದ ಸಂಸ್ಥಾಪಕ ‘ಮುಲಾಯಂ ಸಿಂಗ್’ ಪಂಚಭೂತಗಳಲ್ಲಿ ಲೀನ |Mulayam Singh