BIGG NEWS :ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ : ಆರೋಗ್ಯ ಸಚಿವ ಸುಧಾಕರ್ ಭರವಸೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಪ್ರಯತ್ನ ನಡೆಸುತ್ತೇನೆ ಎಂದು ಹೇಳಿದ್ದಾರೆ. Video: ಮದುವೆ ಮೆರವಣಿಗೆಯಲ್ಲಿ ಹುಚ್ಚೆದ್ದು ಕುಣಿಯುತ್ತಿದ್ದವನಿಗೆ ಕಿಕ್ ಕೊಟ್ಟ ಕುದುರೆ… ಮುಂದಾನಾಯ್ತು ಅಂತಾ ಇಲ್ಲಿ ನೋಡಿ! ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕುರಿತಂತೆ ಆರೋಗ್ಯ ಸಚಿವ ಡಾ‌.ಸುಧಾಕರ್ ಜೊತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ … Continue reading BIGG NEWS :ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ : ಆರೋಗ್ಯ ಸಚಿವ ಸುಧಾಕರ್ ಭರವಸೆ