BIGG NEWS: ಡಿ.ಕೆಂಪಣ್ಣ ವಿರುದ್ಧ ₹50 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮುನಿರತ್ನ

ಬೆಂಗಳೂರು: ಗುತ್ತಿಗೆದಾರರಿಂದ ಕಮಿಷನ್‌ ಪಡೆದಿರುವ ಆರೋಪಸಿದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿದಂತೆ ಹಲವರ ಮೇಲೆ ಸಚಿವ ಮುನಿರತ್ನ 50 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. BIG NEWS: ಮೋಸ್ಟ್‌ ವಾಂಟೆಡ್‌ ಶಂಕಿತ ಉಗ್ರ ಯಾಸಿರ್‌ ಬೇಟೆ ಕ್ಷಣ ರೋಚಕ!; ಗಾಢನಿದ್ರೆಯಲ್ಲಿದ್ದಾಗಲೇ ಮನೆಗೆ ನುಗ್ಗಿದ NIA| NIA RAID ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಕೆಂಪಣ್ಣ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ, … Continue reading BIGG NEWS: ಡಿ.ಕೆಂಪಣ್ಣ ವಿರುದ್ಧ ₹50 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮುನಿರತ್ನ