ಮುರುಘಾ ಮಠಕ್ಕೆ ಆಡಳಿತಾಧಿಕಾರಿ ವಿಚಾರ: ವರದಿಯ ನಂತರ ತೀರ್ಮಾನ – ಸಿಎಂ ಬೊಮ್ಮಾಯಿ

ಚಿತ್ರದುರ್ಗ : ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಬಂದಿದ್ದು, ನೇಮಿಸುವ ಪೂರ್ವದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದ್ದು, ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. BIG BREAKING NEWS: ‘ಟ್ವಿಟ್ಟರ್ ಹ್ಯಾಂಡಲ್’ನಿಂದ ‘ಕೆಜಿಎಫ್-2 ಹಾಡು’ ತೆಗೆಯುತ್ತೇವೆ: ‘ಹೈಕೋರ್ಟ್’ಗೆ ಕಾಂಗ್ರೆಸ್ ಪರ ವಕೀಲರ ಮಾಹಿತಿ ಅವರು ಇಂದು ಸಾಣೇಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುರುಘಾ ಶ್ರೀಗಳ ಪ್ರಕರಣ … Continue reading ಮುರುಘಾ ಮಠಕ್ಕೆ ಆಡಳಿತಾಧಿಕಾರಿ ವಿಚಾರ: ವರದಿಯ ನಂತರ ತೀರ್ಮಾನ – ಸಿಎಂ ಬೊಮ್ಮಾಯಿ