BIGG BREAKING NEWS: ಮುರುಘಾಮಠದ ಶ್ರೀಗಳಿಗೆ ಸದ್ಯಕ್ಕಿಲ್ಲ ಬೇಲ್‌ ; ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಬೇಲ್‌ ಸದ್ಯಕ್ಕಿಲ್ಲ. ಇದೀಗ ಮತ್ತೆ ಶ್ರೀಗಳನ್ನ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲು ಕೋರ್ಟ್‌ ಆದೇಶಿಸಿದೆ. ಸೆ.27 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. BIG NEWS: ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧುಬಂಗಾರಪ್ಪ ನೇಮಕ   ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಮುರುಘಾ ಶರಣರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 27 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮುರುಘಾ … Continue reading BIGG BREAKING NEWS: ಮುರುಘಾಮಠದ ಶ್ರೀಗಳಿಗೆ ಸದ್ಯಕ್ಕಿಲ್ಲ ಬೇಲ್‌ ; ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ