ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಜಾಮೀನು ಅರ್ಜಿಯನ್ನು ನ.28 ಕ್ಕೆ ಮುಂದೂಡಲಾಗಿದೆ.

ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಜಾಮೀನು ಅರ್ಜಿಯನ್ನು ನ.28 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. .

ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಬಸವರಾಜ್ ನನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ನ.28 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

BIGG NEWS : ‘ ಕೊಡಗಿನಲ್ಲೂ ಉಗ್ರ ಚಟುವಟಿಕೆಗಳಿಲ್ಲ ಎಂದು ಹೇಳುವಂತಿಲ್ಲ’ : ಸ್ಫೋಟಕ ಹೇಳಿದ ಶಾಸಕ ಕೆ.ಜಿ ಬೋಪಯ್ಯ | MLA KG Bopaiah

ಬೆಳಗಾವಿ ಗಡಿ ವಿಚಾರದಲ್ಲಿ ಪುಂಡಾಟಿಕೆ ಸಹಿಸಲ್ಲ : ಸಿಎಂ ಬೊಮ್ಮಾಯಿ ಗುಡುಗು |Basavaraj Bommai

Share.
Exit mobile version