BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಆರೋಪ : ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಚಿತ್ರದುರ್ಗ : ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಎಸ್.ಕೆ ಬಸವರಾಜನ್ ಹಾಗೂ ಬಸವರಾಜೇಂದ್ರ ಜಾಮೀನು ಅರ್ಜಿ ವಜಾಗೊಂಡಿದೆ. ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಈ ಮೂಲಕ ಇಬ್ಬರಿಗೂ ಜೈಲೇ ಗತಿ ಆಗಿದೆ. ಈ ಇಬ್ಬರು ಆರೋಪಿಗಳು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಇಂದು ವಿಚಾರಣೆ … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪಿತೂರಿ ಆರೋಪ : ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ, ಜೈಲೇ ಗತಿ