ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮುರುಘ ಶ್ರೀ ಗಳು ಪೀಠ ತ್ಯಾಗ ಮಾಡದ ಹಿನ್ನೆಲೆ ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ ನಡೆಯಲಿದೆ. ಮಾಜಿ ಸಚಿವ H. ಏಕಾಂತಯ್ಯ ನೇತೃತ್ವದಲ್ಲಿ ಚಿತ್ರದುರ್ಗದ ಎಸ್.ನಿಜಲಿಂಗಪ್ಪ ಸ್ಮಾರಕ ಆವರಣದಲ್ಲಿ ಸಭೆ ನಡೆಯಲಿದ್ದು, ಮಠದ ಸಂಪ್ರದಾಯ ನಿರ್ವಹಣೆ ಕುರಿತು, ಮುಂದಿನ ನಡೆ ಬಗ್ಗೆ ಚರ್ಚಿಸಲು ಮುಖಂಡರು ಸಭೆ ಕರೆದಿದ್ದಾರೆ. ಶ್ರೀಗಳ ಪೀಠ ತ್ಯಾಗಕ್ಕೆ ಆಗ್ರಹಿಸಿ ಹೋರಾಟದ … Continue reading BREAKING NEWS : ‘ಪೋಕ್ಸೋ ಕೇಸ್’ : ಪೀಠ ತ್ಯಾಗಕ್ಕೆ ಮುರುಘಾಶ್ರೀ ನಕಾರ : ಇಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆ |Murugha sri
Copy and paste this URL into your WordPress site to embed
Copy and paste this code into your site to embed