Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

15/06/2025 9:40 PM

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚರ್ಮದ ಆರೋಗ್ಯದಿಂದ ಹಿಡಿದು ಕ್ಯಾನ್ಸರ್‌ನ್ನು ದೂರಮಾಡುವ ಶಕ್ತಿ `ಮಶ್ರೂಮ್‌’ ಗಿದೆ
LIFE STYLE

ಚರ್ಮದ ಆರೋಗ್ಯದಿಂದ ಹಿಡಿದು ಕ್ಯಾನ್ಸರ್‌ನ್ನು ದೂರಮಾಡುವ ಶಕ್ತಿ `ಮಶ್ರೂಮ್‌’ ಗಿದೆ

By kannadanewsnow5707/08/2024 9:45 AM

ಅಣಬೆಯಲ್ಲಿ ಅನೇಕ ಬಗೆಗಳಿವೆ. ಸೇವನೆಗೆ ಯೋಗ್ಯವಾದ ಅಣಬೆ ಆಯ್ಕೆ ಮಾಡಿಕೊಂಡು ಬಗೆ ಬಗೆಯ ಆಹಾರ ಪದಾರ್ಥಗಳನ್ನು ಮಾಡಬಹುದಾಗಿದೆ. ಅಣಬೆ ಕೇವಲ ಬಾಯಿ ರುಚಿ ಅಲ್ಲದೆ ಆರೋಗ್ಯಕ್ಕೂ ತುಂಬಾ ಸಹಕಾರಿಯಾಗಿದೆ.

ಅಣಬೆ ಅಥವಾ ಮಶ್ರೂಮ್‌ನಲ್ಲಿ ಪ್ರೋಟೀನ್‌, ಮಿನರಲ್‌, ವಿಟಮಿನ್‌, ಆಂಟಿ ಬಯೋಟಿಕ್‌, ಆಂಟಿ ಯಾಕ್ಸಿಡೆಂಟ್‌, ಆಸಿಡ್‌ ಇಂತಹ ಅನೇಕ ಪೋಷಕಾಂಶಗಳಿವೆ. ಇದನ್ನು ನಿಯಮಿತವಾಗಿ ಸೇವಿಸಿದರೆ ದೇಹಕ್ಕೆ ಇನ್ನು ಅನೇಕ ಪೋಷಕಾಂಶಗಳು ಒದಗುತ್ತವೆ. ಒಟ್ಟಾರೆ ಅಣಬೆ ಸೇವನೆ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುವುದಂತೂ ಪಕ್ಕಾ ಎನ್ನುತ್ತಾ ಆಹಾರ ತಜ್ಞರು.

ಮಶ್ರೂಮ್‌ನಲ್ಲಿ ಬ್ಯಾಡ್‌ ಕೊಲೆಸ್ಟ್ರಾಲ್‌ ಅಂಶವಿಲ್ಲ. ಅಲ್ಲದೇ ಇದರಲ್ಲಿ ಕಾರ್ಬೋಹೈಡ್ರೇಟ್‌ ಮಟ್ಟವೂ ತೀರಾ ಕಡಿಮೆ ಪ್ರಮಾಣದಲ್ಲಿ ಇದೆ. ಹಾಗಾಗಿ ಇದರ ಸೇವನೆಯಿಂದಾಗಿ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದಿಲ್ಲ. ಮತ್ತು ಇದೊಂದು ನೈಸರ್ಗಿಕವಾದ ಇನ್ಸುಲಿನ್‌ ಆಗಿದೆ. ಕಾರಣ ಸೇವಿಸಿದ ಆಹಾರದಲ್ಲಿ ಸಕ್ಕರೆ ಹಾಗು ಸ್ಟಾರ್ಚ್‌ ಅಂಶವನ್ನು ತೆಗೆದು ಹಾಕು ಶಕ್ತಿ ಅಣಬೆಗೆ ಇದೆ. ಇದರ ಸೇವನೆ ಮಧುಮೇಹಿಗಳಿಗೆ ತುಂಬಾ ಪ್ರಯೋಜನೆ ನೀಡುತ್ತದೆ.

ಮಶ್ರೂಮ್‌ ತೂಕ ಇಳಿಸಿಕೊಳ್ಳುವವರು ಕಡ್ಡಾಯವಾಗಿ ಸೇವಿಸಬೇಕಾದ ಆಹಾರ. ಇದರಲ್ಲಿ ಕ್ಯಾಲೋರಿ ಕಡಿಮೆ ಇದ್ದು, ಪ್ರೋಟೀನ್‌ ಅಂಶ ಅಧಿಕವಾಗಿದೆ. ಇದರ ಸೇವನೆ ದೇಹದಲ್ಲಿನ ಕೊಬ್ಬನ್ನು ಕರಿಗಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ.

ಮಶ್ರೂಮ್‌ ಸೇವನೆ ಕ್ಯಾನ್ಸರ್‌ ಅಪಾಯವನ್ನೂ ತಡೆಯುತ್ತದೆ ಎಂದರೆ ನೀವು ನಂಬಲೇಬೇಕು. ಇದರಲ್ಲಿ ಆಂಟಿ ಯಾಕ್ಸಿಡೆಂಟ್‌ಗಳು ಸ್ತನ ಕ್ಯಾನ್ಸರ್‌, ಶ್ವಾಶಕೋಶ ಕ್ಯಾನ್ಸರ್‌ ಅನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ಇನ್ನು ಇದರಲ್ಲಿರುವ ಫೈಬರ್‌ ಹಾಗು ಪೊಟ್ಯಾಶಿಯಂ ಹೃದಯ ಸಂಬಂಧಿ ಕಾಯಿಲೆಗಳನ್ನು ದೂರ ತಳ್ಳುತ್ತದೆ.

ಅಣಬೆಯಲ್ಲಿ ವಿಟಮಿನ್‌ ಡಿ ಹೇರಳವಾಗಿದ್ದು, ಇದರಲ್ಲಿರುವ ಪಾಲಿಸ್ಯಾಕರೈಡ್‌ಗಳು ಚರ್ಮದ ಆರೋಗ್ಯವನ್ನೂ ಕಾಪಾಡುತ್ತದೆ. ಇದರ ನಿಯಮಿತವಾದ ಸೇವನೆಯಿಂದ ಚರ್ಮವನ್ನು ಸದಾ ಹೈಡ್ರೇಟ್‌ ಮಾಡುತ್ತದೆ ಹಾಗು ಸದಾ ಕಾಲ ಚರ್ಮ ಆರೋಗ್ಯವಾಗಿರುವಂತೆ ಮಾಡುತ್ತದೆ.

ಅಣಬೆ ಸೇವನೆಯಿಂದ ಪುರುಷ ಹಾಗು ಮಹಿಳೆಯರಲ್ಲಿ ಲೈಂಗಿಕ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಇದು ಮಹಿಳೆಯರಿಗೆ ಉತ್ತಮ ಫಲವತ್ತತೆ ನೀಡಿ, ಪುರುಷರ ಜನನಾಂಗದ ಅಂಗಗಳ ಪುನಃಸ್ಥಾಪನೆಗೆ ನೆರವಾಗುತ್ತದೆ. ಜೊತೆಗೆ ವೀರ್ಯಗಳ ಸಂಖ್ಯೆಯನ್ನೂ ಹೆಚ್ಚುಸಿ ಅವುಗಳನ್ನು ಆರೋಗ್ಯವಾಗಿರಿಸುತ್ತದೆ. ಇದರಲ್ಲಿರುವ ಸತು ಅಂಶ ದೇಹಕ್ಕೆ ಪುನಃಶ್ಚೇತನ ನೀಡುತ್ತದೆ.

ಇದರ ಸೇವನೆ ದೇಹದ ಚಯಾಪಚಯ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದರಲ್ಲಿ ಆಂಟಿ ಬಯಾಟಿಕ್‌ ಅಂಶ ದೇಹವನ್ನು ಸೋಕಿನಿಂದ ರಕ್ಷಿಸುತ್ತದೆ. ಅಣಬೆ ದೇಹಕ್ಕೆ ರೋಗನಿರೋಧಕ ಶಕ್ತಿ ನೀಡುವಲ್ಲಿ ಎರಡು ಮಾತಿಲ್ಲ ಅಂತಾರೆ ಪೌಷ್ಟಿಕ ಆಹಾರ ತಜ್ಞರು.

'Mushroom' has the power to keep skin health right from cancer ಚರ್ಮದ ಆರೋಗ್ಯದಿಂದ ಹಿಡಿದು ಕ್ಯಾನ್ಸರ್‌ನ್ನು ದೂರಮಾಡುವ ಶಕ್ತಿ `ಮಶ್ರೂಮ್‌’ ಗಿದೆ
Share. Facebook Twitter LinkedIn WhatsApp Email

Related Posts

ಖಿನ್ನತೆಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಕ್ಕೂ ಸಂಬಂಧವಿದೆ: ಅಧ್ಯಯನ | Depression

15/06/2025 9:11 PM2 Mins Read

ನೀವು ‘ರಾಗಿ ಮಾಲ್ಟ್’ ಕುಡಿಯುತ್ತೀರಾ.? ಹಾಗಿದ್ರೆ, ಈ ವಿಷಯಗಳನ್ನ ತಿಳಿದಿರಲೇಬೇಕು

14/06/2025 9:28 PM2 Mins Read

‘ನಾನೆಂದಿಗೂ ವಿಮಾನದಲ್ಲಿ ಕುಳಿತುಕೊಳ್ಳೋದಿಲ್ಲ’ : ವಿಮಾನ ಅಪಘಾತದ ವೈರಲ್ ವಿಡಿಯೋ ಮಾಡಿದ ಬಾಲಕನ ಭಯದ ಮಾತು

14/06/2025 9:16 PM2 Mins Read
Recent News

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

15/06/2025 9:40 PM

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ಖಿನ್ನತೆಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಕ್ಕೂ ಸಂಬಂಧವಿದೆ: ಅಧ್ಯಯನ | Depression

15/06/2025 9:11 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ | School Holidya

By kannadanewsnow0915/06/2025 9:40 PM KARNATAKA 1 Min Read

ಕೆಎನ್ಎನ್ ಡಿಜಿಟಲ್ ಡೆಸ್ಕ್: ನಾಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ…

BIG NEWS: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರು ನಾಮಕರಣ: ಡಿಸಿಎಂ ಡಿ.ಕೆ.ಶಿವಕುಮಾರ್

15/06/2025 9:34 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.