ಪ್ರಧಾನಿ ಮೋದಿ ಪರವಾಗಿ ಮುಸ್ಲಿಂ ಮಹಿಳೆಯರು – ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳ ಲಾಭ ಪಡೆದವರಲ್ಲಿ ಮುಸ್ಲಿಂ ಮಹಿಳೆಯರು ಹೆಚ್ಚಿದ್ದಾರೆ. ಮುದ್ರಾ, ಆಯುಷ್ಮಾನ್, ಪ್ರಧಾನಮಂತ್ರಿ ಆವಾಸ್ ಯೋಜನೆ ಸೇರಿದಂತೆ ಹಲವು ಯೋಜನೆಯ ಫಲಾನುಭವಿಗಳಾಗಿದ್ದು, ಅವರು ಸುಕ್ರಿಯಾ ಮೋದಿ ಭಾಯ್ ಜಾನ್ ಕಾರ್ಯಕ್ರಮ ಮಾಡುತ್ತಿದ್ದು, ಅದು ಅತ್ಯಂತ ಯಶಸ್ವಿಯಾಗಲಿದೆ. ಇದು ಬದಲಾವಣೆ ಸಂಕೇತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಯೋಜನೆಗಳ ಫಲಾನುಭವಿಗಳಾಗಿರುವ ಆ ತಾಯಂದಿರಿಗೆ ಅದರ ಅರಿವಿದೆ, ಆದರೆ, ಅದನ್ನು ಅದುಮಿಡುವ ಕೆಲಸ ಮಾಡುತ್ತಿದ್ದಾರೆ. ಅದರಿಂದ ಹೊರ … Continue reading ಪ್ರಧಾನಿ ಮೋದಿ ಪರವಾಗಿ ಮುಸ್ಲಿಂ ಮಹಿಳೆಯರು – ಬಸವರಾಜ ಬೊಮ್ಮಾಯಿ