Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಊಟ ಮಾಡಿದ ನಂತರ ಎಷ್ಟು ‘ಹೆಜ್ಜೆ’ ನಡೆಯಬೇಕು? ಹೆಚ್ಚು ನಡೆದ್ರೆ ಏನಾಗುತ್ತೆ ಗೊತ್ತಾ.?

25/12/2025 10:04 PM

ಸ್ವಂತ ಕಾರಿಗೆ ‘ಪೊಲೀಸ್’ ನಾಮಫಲಕ: ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಂಡ ‘PSI’, ಭಾರೀ ಮೆಚ್ಚುಗೆ

25/12/2025 10:02 PM

70 ಕೆಜಿ ತೂಕ, ಕೊಳೆತ ಕರುಳು ಕೊನೆಗೆ ಹೃದಯಾಘಾತ : ಪ್ರತಿಯೊಬ್ಬ ಪೋಷಕರು ಓದಲೇಬೇಕಾದ ಸುದ್ದಿಯಿದು!

25/12/2025 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ
KARNATAKA

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1,400 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ

By KNN IT TEAM19/06/2024 5:48 AM

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಮಂಗಳವಾರ ತಮ್ಮನ್ನು ಇಲ್ಲಿ ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ ಎಂದು ಅವರು ವಿವರಿಸಿದರು.ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಕುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ಅವರು ನುಡಿದರು.

ಮುಂಬರುವ ದಿನಗಳಲ್ಲಿ ಮುತ್ತಯ್ಯ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿ ಸಿಇಒ ಡಾ.ಮಹೇಶ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಈ ಸಂದರ್ಭದಲ್ಲಿ ಇದ್ದರು

400 crore in Badanakuppe in Chamarajanagar district. Investment: M B Patil 400 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀ Muttiah Muraleedharan has invested Rs 1 ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಮುತ್ತಯ್ಯ ಮುರಳೀಧರನ್ 1
Share. Facebook Twitter LinkedIn WhatsApp Email

Related Posts

ಸ್ವಂತ ಕಾರಿಗೆ ‘ಪೊಲೀಸ್’ ನಾಮಫಲಕ: ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಂಡ ‘PSI’, ಭಾರೀ ಮೆಚ್ಚುಗೆ

25/12/2025 10:02 PM1 Min Read

BREAKING: ಮೈಸೂರಿನ ಅರಮನೆ ಮುಂಭಾಗದಲ್ಲೇ ನೈಟ್ರೋಜನ್ ಗ್ಯಾಸ್ ಸ್ಪೋಟ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

25/12/2025 9:04 PM1 Min Read

ಇದೇ ಅತೃಪ್ತ ಪೂರ್ವಜರಿಂದ ತೊಂದರೆಯಾಗಲು ಕಾರಣವಂತೆ! ನಿವಾರಣೆಗೆ ಈ ಮಂತ್ರ ಜಪಿಸಿ

25/12/2025 8:34 PM4 Mins Read
Recent News

ಊಟ ಮಾಡಿದ ನಂತರ ಎಷ್ಟು ‘ಹೆಜ್ಜೆ’ ನಡೆಯಬೇಕು? ಹೆಚ್ಚು ನಡೆದ್ರೆ ಏನಾಗುತ್ತೆ ಗೊತ್ತಾ.?

25/12/2025 10:04 PM

ಸ್ವಂತ ಕಾರಿಗೆ ‘ಪೊಲೀಸ್’ ನಾಮಫಲಕ: ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಂಡ ‘PSI’, ಭಾರೀ ಮೆಚ್ಚುಗೆ

25/12/2025 10:02 PM

70 ಕೆಜಿ ತೂಕ, ಕೊಳೆತ ಕರುಳು ಕೊನೆಗೆ ಹೃದಯಾಘಾತ : ಪ್ರತಿಯೊಬ್ಬ ಪೋಷಕರು ಓದಲೇಬೇಕಾದ ಸುದ್ದಿಯಿದು!

25/12/2025 9:51 PM

VIDEO : “ಸರ್, ರಾಮ್ ರಾಮ್, ಹೇಗಿದ್ದೀರಿ?” ಎನ್ನುವ ಬಾಕ್ಸರ್ ಪ್ರಶ್ನೆಗೆ ‘ಪ್ರಧಾನಿ ಮೋದಿ’ ಕೊಟ್ಟ ಉತ್ತರ ವೈರಲ್!

25/12/2025 9:16 PM
State News
KARNATAKA

ಸ್ವಂತ ಕಾರಿಗೆ ‘ಪೊಲೀಸ್’ ನಾಮಫಲಕ: ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಂಡ ‘PSI’, ಭಾರೀ ಮೆಚ್ಚುಗೆ

By kannadanewsnow0925/12/2025 10:02 PM KARNATAKA 1 Min Read

ಚಿಕ್ಕಮಗಳೂರು: ಸರ್ಕಾರಿ ಕಾರಿಗೆ ಇಲಾಖೆಯ ಹೆಸರು ಹಾಕಿಕೊಳ್ಳುವುದು ಮಾಮೂಲಿ. ಪೊಲೀಸ್ ಆದರೇ ಪೊಲೀಸ್, ಕಂದಾಯ ಇಲಾಖೆ ಆದರೇ ಕಂದಾಯ, ಅಬಕಾರಿ…

BREAKING: ಮೈಸೂರಿನ ಅರಮನೆ ಮುಂಭಾಗದಲ್ಲೇ ನೈಟ್ರೋಜನ್ ಗ್ಯಾಸ್ ಸ್ಪೋಟ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

25/12/2025 9:04 PM

ಇದೇ ಅತೃಪ್ತ ಪೂರ್ವಜರಿಂದ ತೊಂದರೆಯಾಗಲು ಕಾರಣವಂತೆ! ನಿವಾರಣೆಗೆ ಈ ಮಂತ್ರ ಜಪಿಸಿ

25/12/2025 8:34 PM

BIG NEWS: ನಾನು ತಿಳಿಯದೇ ತಪ್ಪು ಮಾಡಿದ್ದೇನೆ ಕ್ಷಮಿಸಿ: ವಿಜಯಲಕ್ಷ್ಮೀ ಕ್ಷಮೆ ಕೋರಿದ ಟ್ರೋಲ್ ಪೇಜ್ ಅಡ್ಮಿನ್

25/12/2025 8:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.