Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳದಲ್ಲಿ 12ನೇ ದಿನವೂ ಮುಂದುವರೆದ ಶೋಧಕಾರ್ಯ : ಇಂದು ಮಾಸ್ಕ್ ಮ್ಯಾನ್ ಅಚ್ಚರಿ ಜಾಗ ತೋರಿಸುವ ಸಾಧ್ಯತೆ!

11/08/2025 10:14 AM

BREAKING: ಆರ್ಸಿಬಿ ವೇಗಿ ಯಶ್ ದಯಾಳ್ಗೆ ಯುಪಿ ಟಿ20 ಲೀಗ್‌ನಲ್ಲಿ ಆಡದಂತೆ ನಿಷೇಧ

11/08/2025 10:13 AM

SHOCKING : ಅಪಘಾತದಲ್ಲಿ ಮೃತಪಟ್ಟ ಪತ್ನಿಯ `ಶವ’ ಬೈಕ್ ಗೆ ಕಟ್ಟಿ ಸಾಗಿಸಿದ ಪತಿ : ಹೃದಯ ವಿದ್ರಾವಕ ವಿಡಿಯೋ ವೈರಲ್ |WATCH VIDEO

11/08/2025 10:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ: ಸಿಎಂ ಸಿದ್ಧರಾಮಯ್ಯ
KARNATAKA

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ: ಸಿಎಂ ಸಿದ್ಧರಾಮಯ್ಯ

By kannadanewsnow0902/04/2025 5:18 PM

ಬೆಂಗಳೂರು: ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದರು.

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು. pic.twitter.com/0osXOx5nvy

— Siddaramaiah (@siddaramaiah) April 2, 2025

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು.

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು ಎಂದರು.

ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಗೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಂತಿ ಪಾಲನೆ ಉತ್ತಮವಾಗಿರಬೇಕು ಎಂದರು.

ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ ಎಂದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.

BIG NEWS: ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದರೇ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ: ಸಿಎಂ ಸಿದ್ಧರಾಮಯ್ಯ

BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ

Share. Facebook Twitter LinkedIn WhatsApp Email

Related Posts

ಧರ್ಮಸ್ಥಳದಲ್ಲಿ 12ನೇ ದಿನವೂ ಮುಂದುವರೆದ ಶೋಧಕಾರ್ಯ : ಇಂದು ಮಾಸ್ಕ್ ಮ್ಯಾನ್ ಅಚ್ಚರಿ ಜಾಗ ತೋರಿಸುವ ಸಾಧ್ಯತೆ!

11/08/2025 10:14 AM1 Min Read

SHOCKING : ರಾಜ್ಯದಲ್ಲಿ ಮತ್ತೊಂದು ರಾಕ್ಷಸೀಯ ಕೃತ್ಯ : ಎರಡು ಹಸುಗಳ ಕತ್ತು ಕೊಯ್ದು ರಸ್ತೆ ಮೇಲೆ ಬೀಸಾಡಿದ ಕಿಡಿಗೇಡಿಗಳು!

11/08/2025 10:06 AM1 Min Read

ಬೆಂಗಳೂರು ಟೆಕ್ ಸಮೀಟ್-2025 : ಐಟಿ-ಬಿಟಿ ಸಿಇಒ ಗಳ ಜೊತೆಗೆ ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್

11/08/2025 9:53 AM1 Min Read
Recent News

ಧರ್ಮಸ್ಥಳದಲ್ಲಿ 12ನೇ ದಿನವೂ ಮುಂದುವರೆದ ಶೋಧಕಾರ್ಯ : ಇಂದು ಮಾಸ್ಕ್ ಮ್ಯಾನ್ ಅಚ್ಚರಿ ಜಾಗ ತೋರಿಸುವ ಸಾಧ್ಯತೆ!

11/08/2025 10:14 AM

BREAKING: ಆರ್ಸಿಬಿ ವೇಗಿ ಯಶ್ ದಯಾಳ್ಗೆ ಯುಪಿ ಟಿ20 ಲೀಗ್‌ನಲ್ಲಿ ಆಡದಂತೆ ನಿಷೇಧ

11/08/2025 10:13 AM

SHOCKING : ಅಪಘಾತದಲ್ಲಿ ಮೃತಪಟ್ಟ ಪತ್ನಿಯ `ಶವ’ ಬೈಕ್ ಗೆ ಕಟ್ಟಿ ಸಾಗಿಸಿದ ಪತಿ : ಹೃದಯ ವಿದ್ರಾವಕ ವಿಡಿಯೋ ವೈರಲ್ |WATCH VIDEO

11/08/2025 10:08 AM

SHOCKING : ರಾಜ್ಯದಲ್ಲಿ ಮತ್ತೊಂದು ರಾಕ್ಷಸೀಯ ಕೃತ್ಯ : ಎರಡು ಹಸುಗಳ ಕತ್ತು ಕೊಯ್ದು ರಸ್ತೆ ಮೇಲೆ ಬೀಸಾಡಿದ ಕಿಡಿಗೇಡಿಗಳು!

11/08/2025 10:06 AM
State News
KARNATAKA

ಧರ್ಮಸ್ಥಳದಲ್ಲಿ 12ನೇ ದಿನವೂ ಮುಂದುವರೆದ ಶೋಧಕಾರ್ಯ : ಇಂದು ಮಾಸ್ಕ್ ಮ್ಯಾನ್ ಅಚ್ಚರಿ ಜಾಗ ತೋರಿಸುವ ಸಾಧ್ಯತೆ!

By kannadanewsnow0511/08/2025 10:14 AM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಓದಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 12ನೇ ದಿನವೂ ಶೋಧಕಾರ್ಯ ನಡೆಯಲಿದೆ. ಇಂದು ಮಾಸ್ಕ್…

SHOCKING : ರಾಜ್ಯದಲ್ಲಿ ಮತ್ತೊಂದು ರಾಕ್ಷಸೀಯ ಕೃತ್ಯ : ಎರಡು ಹಸುಗಳ ಕತ್ತು ಕೊಯ್ದು ರಸ್ತೆ ಮೇಲೆ ಬೀಸಾಡಿದ ಕಿಡಿಗೇಡಿಗಳು!

11/08/2025 10:06 AM

ಬೆಂಗಳೂರು ಟೆಕ್ ಸಮೀಟ್-2025 : ಐಟಿ-ಬಿಟಿ ಸಿಇಒ ಗಳ ಜೊತೆಗೆ ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್

11/08/2025 9:53 AM

ಆಧುನಿಕತೆಯ ಸೋಗಿನಲ್ಲಿ ನಮ್ಮ ತನ ಕಳೆದುಕೊಂಡರೆ ನೆಮ್ಮದಿ ಹುಡುಕಲು ಸಾಧ್ಯವಿಲ್ಲ: ಡಾ.ಮಾಧವ ಪೈ

11/08/2025 9:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.