BREAKING NEWS : ʼಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳುʼ…ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ | P.M Modi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. BREAKING NEWS : ಬೆಂಗಳೂರಿನಲ್ಲಿ ‘ಮೋದಿ ಮೇನಿಯಾ’ : ಕೆಲವೇ ಕ್ಷಣದಲ್ಲಿ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಇದೀಗ ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದು, ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿದ್ದಾರೆ. BREAKING NEWS : ಬೆಂಗಳೂರಿನಲ್ಲಿ ‘ಮೋದಿ ಮೇನಿಯಾ’ : … Continue reading BREAKING NEWS : ʼಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳುʼ…ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ | P.M Modi