ಚಿಕ್ಕಬಳ್ಳಾಪುರ: ನನ್ನ ಕಂಡ್ರೇ ಸಾಕು ಬಿಜೆಪಿ ನಾಯಕರಿಗೆ ( BJP Leader ) ಭಯವೋ ಭಯ. ನನ್ನ ಮೇಲೆ ಅದಕ್ಕೆ ಹುರಿದು ಬೀಳುತ್ತಿದ್ದಾರೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah ) ಹೇಳಿದ್ದಾರೆ.

BREAKING NEWS: ಜೆಡಿಯುಗೆ ಮಾಜಿ ಕೇಂದ್ರ ಸಚಿವ ಆರ್.ಸಿ.ಪಿ ಸಿಂಗ್ ರಾಜೀನಾಮೆ | RCP Singh resigns from JD(U)

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರು ಯಾವುದೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ, ಕೇವಲ ಸ್ವಾತಂತ್ರ್ಯದ ಫಲಾನುಭವಿಗಳು ಅಷ್ಟೇ ಎಂಬುದಾಗಿ ಹೇಳಿದರು.

ಕಾಮನ್‌ವೆಲ್ತ್ ಗೇಮ್ಸ್ 2022 : ಮಹಿಳೆಯರ 10000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ʻಬೆಳ್ಳಿ ಪದಕʼ ಗೆದ್ದ ʼಪ್ರಿಯಾಂಕಾ ಗೋಸ್ವಾಮಿ ʼ | Priyanka Goswami

ಒಂದು ಕಾಲದಲ್ಲಿ ತಿರಂಗ ಧ್ವಜವನ್ನೇ ಬಿಜೆಪಿಯವರು ವಿರೋಧಿಸಿದ್ದರು. ಆದ್ರೇ.. ಅದೇ ಬಿಜೆಪಿಗರು ಈಗ ಹರ್ ಘರ್ ತಿರಂಗ ಅಂತ ನಾಟಕ ಆಡ್ತಾ ಇದ್ದಾರೆ. ನಾವೆಲ್ಲಾ ಸ್ವಾತಂತ್ರ್ಯ ಬಂದ ಮೇಲೆ ಹುಟ್ಟಿದವರು, ಸ್ವಾತಂತ್ರ್ಯ ಬರೋದಕ್ಕೆ ಕಾಂಗ್ರೆಸ್ ಕಾರಣವೇ ಹೊರತು, ಬಿಜೆಪಿ, ಜೆಡಿಎಸ್ ಕಾರಣವಲ್ಲ ಎಂಬುದಾಗಿ ತಿಳಿಸಿದರು.

‘ಪವಿತ್ರ ಗ್ರಂಥ’ ಕಂಠಪಾಠ ಮಾಡಿದ್ರೆ ಜೈಲು ಶಿಕ್ಷೆಯಿಂದ ವಿನಾಯ್ತಿ ; ‘ಪಾಕ್‌ ಪಂಜಾಬ್ ಸರ್ಕಾರ’ದಿಂದ ವಿಶಿಷ್ಟ ಪ್ರಸ್ತಾಪ

ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಹೋರಾಟ ಮಾಡುವಾಗ, ಬಿಜೆಪಿ, ಆರ್ ಎಸ್ ಎಸ್ ನವರು ಬ್ರಿಟೀಷರ್ ಜೊತೆಗೆ ಶಾಮೀಲಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರು ಜೈಲಿಗೆ ಹೋಗಲು ಬ್ರಿಟೀಷರಿಗೆ ಸಹಾಯ ಮಾಡಿದ್ದೇ ಬಿಜೆಪಿಯವರು ಎಂದು ವಾಗ್ದಾಳಿ ನಡೆಸಿದರು.

Share.
Exit mobile version