BIGG NEWS : ʻ ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ, ತುರ್ತು ಚಿಕಿತ್ಸೆಯ ಅಗತ್ಯವಿದೆ : ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದ

ಕೊಲಂಬೊ : ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆಯುವ ಮೂಲಕ  ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ  ಮನವಿ ಮಾಡಿದ್ದಾನೆ BIGG NEWS : ಅಗ್ನಿಪಥ್ ನೇಮಕಾತಿ : ನಕಲಿ ದಾಖಲೆ ಸಲ್ಲಿಸಿದರೆ ಪೊಲೀಸ್ ವಶದ ಎಚ್ಚರಿಕೆ ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದನ ಆರೋಗ್ಯ ಕ್ಷೀಣಿಸುತ್ತಿದೆಯಂತೆ ಅಲ್ಲದೆ ಆ ದ್ವೀಪ ರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ … Continue reading BIGG NEWS : ʻ ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ, ತುರ್ತು ಚಿಕಿತ್ಸೆಯ ಅಗತ್ಯವಿದೆ : ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದ ನಿತ್ಯಾನಂದ