Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋದ : BSY ವಿರುದ್ಧ ಸಿಡಿದೆದ್ದ ಈಶ್ವರಪ್ಪ
KARNATAKA

ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋದ : BSY ವಿರುದ್ಧ ಸಿಡಿದೆದ್ದ ಈಶ್ವರಪ್ಪ

By kannadanewsnow0514/03/2024 5:19 PM

ಬೆಂಗಳೂರು : ಕಾಂತೇಶ್ ಗೆ ಟಿಕೆಟ್ ಕೊಡದಂಗೆ ಮೋಸ ಮಾಡಿದ್ದೆ ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋಗಿದ್ದಾನೆ ಎಂದು ಯಡಿಯೂರಪ್ಪ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ 48 ಗಂಟೆ ಅವಧಿಯಲ್ಲಿ ಭಾರಿ ತಾಪಮಾನ ‘ಬಿಸಿಗಾಳಿ’ : ಭಾರತೀಯ ಹವಾಮಾನ ಇಲಾಖೆಯಿಂದ ಸೂಚನೆ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾಗೆ ಟಿಕೆಟ್ ಕೇಳಿದಷ್ಟು ನನ್ನ ಮಗನಿಗೆ ಯಾಕೆ ಕೇಳಲಿಲ್ಲ? ಯಡಿಯೂರಪ್ಪ ಇದುವರೆಗೂ ಕೂಡ ನನ್ನ ಜೊತೆಗೆ ಮಾತನಾಡಿಲ್ಲ. ಎಂಎಲ್ಸಿ ಸ್ಥಾನ ಎಂಬುದು ಮೂವಿಗೆ ತುಪ್ಪ ಸವರಿಸುವ ತಂತ್ರವಾಗಿದೆ ಎಂದು ಕಿಡಿ ಕಾರಿದ್ದಾರೆ.

ಕ್ಷೇತ್ರದ ಎಲ್ಲಾ ಸಮುದಾಯಗಳ ಪ್ರಮುಖರು ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಯಡಿಯೂರಪ್ಪ ಮತ್ತು ಮಕ್ಕಳು ನಮಗೆ ಅನ್ಯಾಯ ಮಾಡಿದ್ದಾರೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೊಡಿಸುತ್ತೇನೆ ಅಂತ ಹೇಳಿದ್ದರು. ಹಾವೇರಿ ಕ್ಷೇತ್ರದಲ್ಲಿ ನಾನೇ ಓಡಾಡಿ ಗೆಲ್ಲಿಸುವುದಾಗಿಯೂ ಕೂಡ ಹೇಳಿದ್ದರು ಬಿಎಸ್ ಯಡಿಯೂರಪ್ಪ ಮಾತು ನಂಬಿ ಕಾಂತೇಶ್ ವರ್ಷಾನುಗಟ್ಟಲೆ ಓಡಾಡಿದ್ದ.

ಖಾಲಿ ಹೊಟ್ಟೆಯಲ್ಲಿ ‘ಟೀ’ ಕುಡಿದ್ರೆ ಏನಾಗುತ್ತೆ ಗೊತ್ತಾ? ದುಷ್ಪರಿಣಾಮಗಳು ತಿಳಿದ್ರೆ, ಬೆಚ್ಚಿ ಬೀಳ್ತೀರಾ : ಅಧ್ಯಯನ

ಟಿಕೆಟ್ ಕೊಟ್ಟರೆ ಗೆಲ್ಲುತ್ತಾನೆ ಎಂದು ಬಿಎಸ್ ಯಡಿಯೂರಪ್ಪ ಮೋಸ ಮಾಡಿದರು. ಈಗ ಎಂಎಲ್ಸಿ ಮಾಡುತ್ತೇವೆ ಅಂತಿದ್ದಾರೆ ಹೇಗೆ ನಂಬುವುದು. ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕೆಸ್ ನಲ್ಲಿ ಕ್ಲೀನ್ ಚಿಟ್ ಸಿಕ್ಕ ಎರಡು ದಿನದಲ್ಲಿ ಮಂತ್ರಿ ಮಾಡುತ್ತೇನೆ ಎಂದು ಹೇಳಿದರು. ಕ್ಲೀನ್ ಚಿಟ್ ಸಿಕ್ಕ ನಂತರ ಯಾಕೆ ನನ್ನನ್ನು ಮಂತ್ರಿ ಮಾಡಲಿಲ್ಲ ಎಂದು ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸಿಟಿ ರವಿ, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಹಾಗೂ ಡಿವಿ ಸದಾನಂದ ಗೌಡರಿಗೆ ಅನ್ಯಾಯವಾಗಿದೆ. ಧ್ವನಿಯಾಗಿ ಕೆಲಸ ಮಾಡಬೇಕೆಂದು ಎಲ್ಲರೂ ಒತ್ತಾಯಿಸಿದ್ದಾರೆ. ಶುಕ್ರವಾರ ಸಂಜೆ 5:00 ಗಂಟೆಗೆ ಶಿವಮೊಗ್ಗದಲ್ಲಿ ಸಭೆ ನಡೆಸುತ್ತಿದ್ದೇವೆ. ಬಂಜಾರ ಭವನದಲ್ಲಿ ಎಲ್ಲಾ ಸಮುದಾಯದವರು ಈ ಸಭೆಯಲ್ಲಿ ಸೇರುತ್ತಿದ್ದಾರೆ ಸಭೆಯಲ್ಲಿ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದರು.

BREAKING : ‘PSI’ ನೇಮಕಾತಿ ಹಗರಣ ಕೇಸ್ : ಹೆಚ್ಚಿನ ತನಿಖೆಗಾಗಿ ‘SIT’ ರಚನೆಗೆ ರಾಜ್ಯ ಸರ್ಕಾರ ತೀರ್ಮಾನ

My son was cheated by Yediyurappa: Eshwarappa ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋದ : BSY ವಿರುದ್ಧ ಸಿಡಿದೆದ್ದ ಈಶ್ವರಪ್ಪ
Share. Facebook Twitter LinkedIn WhatsApp Email

Related Posts

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM4 Mins Read

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM1 Min Read
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM2 Mins Read
Recent News

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM

BIG NEWS : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ‘ಚೆನಾಬ್ ಬ್ರಿಡ್ಜ್’ಉದ್ಘಾಟಿಸಿದ ಪ್ರಧಾನಿ ಮೋದಿ : ಇದರ ವಿಶೇಷತೆಗಳೇನು ತಿಳಿಯಿರಿ | WATCH VIDEO

07/06/2025 6:28 AM
State News
KARNATAKA

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

By kannadanewsnow5707/06/2025 6:39 AM KARNATAKA 4 Mins Read

ನವದೆಹಲಿ : ಜೂನ್ 2025 ರ ಆರಂಭವು ಭಾರತದ ಕೋಟ್ಯಂತರ ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಹೊಸ ಭರವಸೆಯನ್ನು ತರುತ್ತಿದೆ.…

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.