ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋದ : BSY ವಿರುದ್ಧ ಸಿಡಿದೆದ್ದ ಈಶ್ವರಪ್ಪ

ಬೆಂಗಳೂರು : ಕಾಂತೇಶ್ ಗೆ ಟಿಕೆಟ್ ಕೊಡದಂಗೆ ಮೋಸ ಮಾಡಿದ್ದೆ ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋಗಿದ್ದಾನೆ ಎಂದು ಯಡಿಯೂರಪ್ಪ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೆ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ 48 ಗಂಟೆ ಅವಧಿಯಲ್ಲಿ ಭಾರಿ ತಾಪಮಾನ ‘ಬಿಸಿಗಾಳಿ’ : ಭಾರತೀಯ ಹವಾಮಾನ ಇಲಾಖೆಯಿಂದ ಸೂಚನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೋಭಾಗೆ ಟಿಕೆಟ್ ಕೇಳಿದಷ್ಟು ನನ್ನ ಮಗನಿಗೆ ಯಾಕೆ ಕೇಳಲಿಲ್ಲ? ಯಡಿಯೂರಪ್ಪ … Continue reading ಯಡಿಯೂರಪ್ಪ ಮಾತು ಕೇಳಿ ನನ್ನ ಮಗ ಮೋಸ ಹೋದ : BSY ವಿರುದ್ಧ ಸಿಡಿದೆದ್ದ ಈಶ್ವರಪ್ಪ