ಮೈಸೂರು :  ದಿವಂಗತ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ದಸರಾ ಸಿನಿಮೋತ್ಸವಕ್ಕೆ ಪುನೀತ್ ಪತ್ನಿಅಶ್ವಿನಿ ಚಾಲನೆ ನೀಡಿದರು.

ನಟ ಪುನೀತ್ ರಾಜ್ ಕುಮಾರ್ ಅವರನ್ನು ರಾಜ್ಯದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಸ್ಮರಿಸಲಾಗುತ್ತಿದೆ. ಈ ಮೂಲಕ ಅಗಲಿದ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.

ಇಂದು ನಟ ಪುನೀಯ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ದಸರಾ ಸಿನಿಮೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ಸಚಿವ ಎಸ್ ಟಿ ಸೋಮಶೇಖರ್ ಸೇರಿದಂತೆ ವಿವಿಧ ಸಿನಿಮಾ ಗಣ್ಯರು ಉಪಸ್ಥಿತರಿದ್ದರು. ಈ ಚಿತ್ರೋತ್ವದಲ್ಲಿ ವಿವಿಧ ಭಾಷೆಯ ಸಿನಿಮಾಗಳು ಪ್ರದರ್ಶನ ಆಗಲಿದ್ದು, ನಟ ಸಂಚಾರಿ ವಿಜಯ್ ಅವರಿಗೂ ಚಿತ್ಸೋತ್ಸವದ ಮೂಲಕ ಗೌರವ ಸಲ್ಲಿಸಲಾಗುತ್ತಿದೆ .

 

BREAKING NEWS: ಉಚಿತ ಪಡಿತರ ಯೋಜನೆ ಮೂರು ತಿಂಗಳು ವಿಸ್ತರಣೆ, ಕೇಂದ್ರ ನೌಕರರಿಗೆ DA ನೀಡಲು ಕೇಂದ್ರ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌

ಮಾಲ್ ನಲ್ಲಿ ಸಿನಿಮಾ ಪ್ರಮೋಷನ್ ವೇಳೆ ಇಬ್ಬರು ಮಲಯಾಳಂ ನಟಿರ ಮೇಲೆ ಲೈಂಗಿಕ ದೌರ್ಜನ್ಯ

 

Share.
Exit mobile version