Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ !

19/02/2026 7:18 AM

ಭಾರತದಲ್ಲಿನ ಈ 10 ಆದಾಯಗಳು ಸಂಪೂರ್ಣವಾಗಿ ತೆರಿಗೆ ಮುಕ್ತ : ಇಲ್ಲಿದೆ ಸಂಪೂರ್ಣ ಪಟ್ಟಿ

19/02/2026 7:14 AM

NCERTಯ ಹೊಸ ಇ-ಮ್ಯಾಜಿಕ್ ಬಾಕ್ಸ್ ಅಪ್ಲಿಕೇಶನ್ ಯಾವುದು ಮತ್ತು ಇದು ಆರಂಭಿಕ ಕಲಿಯುವವರಿಗೆ ಹೇಗೆ ಸಹಾಯ ಮಾಡುತ್ತದೆ

19/02/2026 7:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶೀಘ್ರದಲ್ಲೇ ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್ ಸೋಪು ಉತ್ಪಾದನಾ ಘಟಕ’ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್
KARNATAKA

ಶೀಘ್ರದಲ್ಲೇ ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್ ಸೋಪು ಉತ್ಪಾದನಾ ಘಟಕ’ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್

By kannadanewsnow0913/01/2025 6:22 PM

ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಹೇಳಿದ್ದಾರೆ.

ಇಲ್ಲಿ ಕೆಎಸ್ಡಿಎಲ್ ಏರ್ಪಡಿಸಿರುವ ಸಾಬೂನು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದಕ್ಕೂ ಮೊದಲು ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರು ಮಾತನಾಡಿ, ವಿಜಯಪುರದಲ್ಲಿ ಕೂಡ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಆರಂಭಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವರು, ತಮ್ಮ ಯೋಜನೆಯನ್ನು ಪ್ರಕಟಿಸಿದರು. ಶಾಸಕ ಬಸವರಾಜ ಯತ್ನಾಳ ಕೂಡ ಸಚಿವರು ಇದುವರೆಗೆ ತೆಗೆದುಕೊಂಡಿರುವ ಉಪಕ್ರಮಗಳ ಬಗ್ಗೆ ಮುಕ್ತ ಪ್ರಶಂಸೆ ವ್ಯಕ್ತಪಡಿಸಿದರು.

ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ರಸ್ತೆ ಬದಿಯ 10 ಎಕರೆ ಪ್ರದೇಶದಲ್ಲಿ ಶೀಘ್ರವೇ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದೆ. ಈ ಘಟಕ ಆರಂಭದಿಂದ 400 ಕ್ಕೂ ಜನರಿಗೆ ಉದ್ಯೋಗ ಸಿಗಲಿದೆ. ಉತ್ತರ ಕರ್ನಾಟಕದ ಜನರಿಗೆ ಮಾತ್ರವಲ್ಲದೇ ಮಹಾರಾಷ್ಟ್ರದವರೆಗೂ ಗುಣಮಟ್ಟದ… pic.twitter.com/ZU0FX9nV8e

— DIPR Karnataka (@KarnatakaVarthe) January 13, 2025

ವಿಜಯಪುರದ ಸಾಬೂನು ಘಟಕದಿಂದ ಉತ್ತರ ಕರ್ನಾಟಕ ಕ್ಕೆ ಮಾತ್ರವಲ್ಲದೆ, ಮಹಾರಾಷ್ಟ್ರ ಕ್ಕೂ ಇಲ್ಲಿಂದಲೇ ಸರಬರಾಜು ಮಾಡುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಕೆಎಸ್ಡಿಎಲ್ ಮೊದಲು ನಷ್ಟದಲ್ಲಿತ್ತು. ಈಗ ಮೂರು ಪಾಳಿಯಲ್ಲಿ ಕೆಲಸ ನಡೆಯುತ್ತಿದ್ದು, ಸಂಸ್ಥೆಯು ಲಾಭದ ಹಳಿಗೆ ಬಂದಿದೆ. ಜತೆಗೆ ತಾವು ಸಚಿವರಾದ ಮೇಲೆ ಗುಣಮಟ್ಟದ 20 ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ. ಬರುವ ದಿನಗಳಲ್ಲಿ ಸಂಸ್ಥೆಯ ಗತವೈಭವ ಮರುಕಳಿಸುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಿರಾಣಿ ಅಂಗಡಿ, ವಿಮಾನ ನಿಲ್ದಾಣ, ವಿದೇಶಗಳ ಮಳಿಗೆ ಹೀಗೆ ಎಲ್ಲ ಕಡೆಯೂ ಮೈಸೂರು ಸ್ಯಾಂಡಲ್ ಸೋಪ್ ಮತ್ತು ಸಂಸ್ಥೆಯ ಇತರ ಉತ್ಪನ್ನಗಳು ದೊರೆಯುವಂತೆ ಮಾಡಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯದ ವಿಶಿಷ್ಟ ಉತ್ಪನ್ನಗಳ ಮಾರಾಟಕ್ಕೆಂದೇ ಕಲಾಲೋಕ ಮಳಿಗೆ ಸ್ಥಾಪಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಸಿ ಎಸ್ ನಾಡಗೌಡ ಕೂಡ ಸಂಸ್ಥೆಯ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದು ಅವರು ನುಡಿದಿದ್ದಾರೆ.

ಪ್ರಯಾಣಿಕರೇ ಗಮನಿಸಿ: ಇನ್ಮುಂದೆ ಪ್ರತಿ ಸೋಮವಾರ ಬೆಳಿಗ್ಗೆ 4.15ರಿಂದ ‘ಮೆಟ್ರೋ ರೈಲು ಸಂಚಾರ’ ಆರಂಭ | Namma Metro Train

GOOD NEWS: ಬೆಂಗಳೂರಿನ ‘ಖಾತಾ’ ಇಲ್ಲದ ‘ಆಸ್ತಿ ಮಾಲೀಕ’ರಿಗೆ ಭರ್ಜರಿ ಸಿಹಿಸುದ್ದಿ

Share. Facebook Twitter LinkedIn WhatsApp Email

Related Posts

ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ !

19/02/2026 7:18 AM2 Mins Read

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

19/02/2026 7:08 AM1 Min Read

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM2 Mins Read
Recent News

ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ !

19/02/2026 7:18 AM

ಭಾರತದಲ್ಲಿನ ಈ 10 ಆದಾಯಗಳು ಸಂಪೂರ್ಣವಾಗಿ ತೆರಿಗೆ ಮುಕ್ತ : ಇಲ್ಲಿದೆ ಸಂಪೂರ್ಣ ಪಟ್ಟಿ

19/02/2026 7:14 AM

NCERTಯ ಹೊಸ ಇ-ಮ್ಯಾಜಿಕ್ ಬಾಕ್ಸ್ ಅಪ್ಲಿಕೇಶನ್ ಯಾವುದು ಮತ್ತು ಇದು ಆರಂಭಿಕ ಕಲಿಯುವವರಿಗೆ ಹೇಗೆ ಸಹಾಯ ಮಾಡುತ್ತದೆ

19/02/2026 7:11 AM

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

19/02/2026 7:08 AM
State News
KARNATAKA

ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ !

By kannadanewsnow5719/02/2026 7:18 AM KARNATAKA 2 Mins Read

60 ವರ್ಷ ವಯಸ್ಸಿನಲ್ಲಿ ನೀವು ದಿನಕ್ಕೆ ಒಂದು ಲೋಟ ಈ ಹಾಲು ಕುಡಿದರೆ, ನಡೆಯಲು ಸಾಧ್ಯವಾಗದವರೂ ಓಡುತ್ತಾರೆ.. ನಾವು ವಯಸ್ಸಾದಂತೆ,…

SHOCKING : ರಾಜ್ಯದಲ್ಲಿ ಘೋರ ದುರಂತ : `ಸೆಪ್ಟಿಕ್ ಟ್ಯಾಂಕ್’ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಉಸಿರುಗಟ್ಟಿ ಸಾವು !

19/02/2026 7:08 AM

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM

BIG NEWS : 26 ತಿಂಗಳ ಹಿಂಬಾಕಿಗೆ ಸರ್ಕಾರದ ಭರವಸೆಗೂ ಮಣಿಯದ ಸಾರಿಗೆ ನೌಕರರು : ಇಂದು ಬೆಂಗಳೂರು ಚಲೋ, ಬಸ್ ಸೇವೆಯಲ್ಲಿ ವ್ಯತ್ಯಯ !

19/02/2026 6:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.