BIG NEWS: ಮಂಡ್ಯದ ‘ಮೈಶುಗರ್ ಕಾರ್ಖಾನೆ’ ಆರಂಭಕ್ಕೆ ಮುಹೂರ್ತ ಫಿಕ್ಸ್ | Mandya MySugar Factory

ಮಂಡ್ಯ: ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಒಂದಾಗಿರುವಂತ ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಜಿಲ್ಲೆಯ ಕಬ್ಬು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ. ಮಂಡ್ಯ ಜಿಲ್ಲೆಯ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿತ್ತು. ಈ ಬಳಿಕ ಇದೀಗ ಯಂತ್ರೋಪಕರಣ ರಿಪೇರಿ ಸೇರಿದಂತೆ ಕಾರ್ಖಾನೆಯ ಎಲ್ಲಾ ಯಂತ್ರಗಳ ದುರಸ್ಥಿ ಕಾರ್ಯ ಮುಕ್ತಾಯಗೊಂಡಿದೆ. BIG NEWS: ‘ದ್ವಿತೀಯ ಪಿಯು ಪೂರಕ ಪರೀಕ್ಷೆ’ ವೇಳಾಪಟ್ಟಿ ಪ್ರಕಟ: ನಾಳೆಯಿಂದ … Continue reading BIG NEWS: ಮಂಡ್ಯದ ‘ಮೈಶುಗರ್ ಕಾರ್ಖಾನೆ’ ಆರಂಭಕ್ಕೆ ಮುಹೂರ್ತ ಫಿಕ್ಸ್ | Mandya MySugar Factory