BREAKING: ‘ಮೈಸೂರು ದಸರಾ ಜಂಬೂಸವಾರಿ ಸ್ತಬ್ಧಚಿತ್ರ’ ಮೆರವಣಿಗೆ: ಕೊಡಗು ಜಿಲ್ಲೆಗೆ ಪ್ರಥಮ, ಚಿತ್ರದುರ್ಗಕ್ಕೆ ತೃತೀಯ

ಮೈಸೂರು: ದಸರಾ ಮಹೋತ್ಸವ 2022ರ ಕಾರ್ಯಕ್ರಮದಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದಂತ ವಿವಿಧ ಸ್ತಬ್ಧಚಿತ್ರಗಳಿಗೆ ಬಹುಮಾನದ ಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಿಸಿದೆ. ಕೊಡಗು ಜಿಲ್ಲೆಯ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ ದೊರೆತಿದ್ದರೇ, ಚಿತ್ರದುರ್ಗ ಜಿಲ್ಲೆಗೆ ತೃತೀಯ ಸ್ಥಾನ ದೊರೆತಿದೆ. ‘ST ಸಮುದಾಯ’ದವರಿಗೆ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿ – ಸಿದ್ಧರಾಮಯ್ಯ ಆಗ್ರಹ ಈ ಕುರಿತಂತೆ ಸ್ತಬ್ಧ ಚಿತ್ರ ಉಪಸಮಿತಿಯ ಉಪವಿಶೇಷಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 05-10-2022ರಂದು ನಡೆದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧ ಚಿತ್ರಗಳನ್ನು ಪರಿಶೀಲಿಸಿ, ತೀರ್ಪು ನೀಡಲು … Continue reading BREAKING: ‘ಮೈಸೂರು ದಸರಾ ಜಂಬೂಸವಾರಿ ಸ್ತಬ್ಧಚಿತ್ರ’ ಮೆರವಣಿಗೆ: ಕೊಡಗು ಜಿಲ್ಲೆಗೆ ಪ್ರಥಮ, ಚಿತ್ರದುರ್ಗಕ್ಕೆ ತೃತೀಯ