BIG BREAKING NEWS: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆ – ಸಿಎಂ ಬೊಮ್ಮಾಯಿ ಘೋಷಣೆ | Mysuru Dasara

ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ( President draupadi murmu ) ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಘೋಷಣೆ ಮಾಡಿದ್ದಾರೆ. ಇಂದು ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು. ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು … Continue reading BIG BREAKING NEWS: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆ – ಸಿಎಂ ಬೊಮ್ಮಾಯಿ ಘೋಷಣೆ | Mysuru Dasara