Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳಕ್ಕೆ ಹೋಗುವ ಭಕ್ತರೇ ಗಮನಿಸಿ: ಏ.22ರವರೆಗೆ ಮಂಜುನಾಥ ಸ್ವಾಮಿ ದರ್ಶನದ ಸಮಯ ಬದಲಾವಣೆ

17/04/2026 3:55 PM

Rain Alert: ಬಿಸಿಲ ಬೇಗೆಯ ನಡುವೆ ತಂಪು ಸುದ್ದಿ: ಏಪ್ರಿಲ್.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ!

17/04/2026 3:52 PM

‘ಆಪರೇಷನ್ ಸಿಂಧೂರದ ಜಾದೂಗಾರ ಪ್ರಧಾನಿ ಮೋದಿ’ : ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕೆಂಡ!

17/04/2026 3:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮೈಸೂರು ದಸರಾ ಸ್ತಬ್ಧ ಚಿತ್ರ ಪ್ರದರ್ಶನ ಫಲಿತಾಂಶ ಪ್ರಕಟ: ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ
KARNATAKA

BREAKING: ಮೈಸೂರು ದಸರಾ ಸ್ತಬ್ಧ ಚಿತ್ರ ಪ್ರದರ್ಶನ ಫಲಿತಾಂಶ ಪ್ರಕಟ: ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ

By kannadanewsnow0914/10/2024 9:07 PM

ಮೈಸೂರು: ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ ಪಡೆದಿದೆ.

ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು. ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು. ದಸರಾ ಮಹೋತ್ಸವದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲೆಗೆ ಹಮ್ಮೆಯ ವಿಷಯವಾಗಿದೆ.

ಹೀಗಿದೆ ಬಹುಮಾನಿತ ಸ್ತಬ್ಧ ಚಿತ್ರಗಳ ಪಟ್ಟಿ

  1. ಮಂಡ್ಯ – ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಅಣೆಕಟ್ಟು
  2. ಧಾರವಾಜ- ಇಸ್ರೋ ಗಗನಯಾನದಲ್ಲಿ ಹಣ್ಣಿನ ನೊಣಗಳು.
  3. ಚಾಮರಾಜನಗರ – ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು
  4. ಉಡುಪಿ – ಜಿಲ್ಲೆಯ ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು
  5. ಗದಗ – ಗ್ರಾಮ ಸಭೆ-ಹಳ್ಳಿಯ ವಿಧಾನಸಭೆ
  6. ಮೈಸೂರು -ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ
  7. ಚಿಕ್ಕಮಗಳೂರು – ತೇಜಸ್ವಿ ವಿಸ್ಮಯ ಲೋಕ

ಬೆಂಗಳೂರು ಜನತೆ ಗಮನಕ್ಕೆ: ಈ ಹೊಸ ಮಾರ್ಗದಲ್ಲಿ ‘BMTC ಬಸ್’ ಸಂಚಾರ ಆರಂಭ

BREAKING : ತಿ..ಮುಚ್ಕೊಂಡು ರಾಜಕಾರಣ ಮಾಡಿ ಇಲ್ಲ ‘ಸಿಡಿ’ ಬಿಡುಗಡೆ ‘ಗ್ಯಾರಂಟಿ’ : ಯತ್ನಾಳ್ ಗೆ ವಾರ್ನ್ ಕೊಟ್ಟ ಮುಸ್ಲಿಂ ಮುಖಂಡರು

Share. Facebook Twitter LinkedIn WhatsApp Email

Related Posts

ಧರ್ಮಸ್ಥಳಕ್ಕೆ ಹೋಗುವ ಭಕ್ತರೇ ಗಮನಿಸಿ: ಏ.22ರವರೆಗೆ ಮಂಜುನಾಥ ಸ್ವಾಮಿ ದರ್ಶನದ ಸಮಯ ಬದಲಾವಣೆ

17/04/2026 3:55 PM1 Min Read

Rain Alert: ಬಿಸಿಲ ಬೇಗೆಯ ನಡುವೆ ತಂಪು ಸುದ್ದಿ: ಏಪ್ರಿಲ್.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ!

17/04/2026 3:52 PM1 Min Read

ವಾಸ್ತು ಗುರೂಜಿ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ: ಬೆನ್ನಲ್ಲೇ ಬಿಚ್ಚಿಕೊಂಡಿತು ‘ಹನಿಟ್ರ್ಯಾಪ್’ ಕಹಾನಿ!

17/04/2026 3:25 PM2 Mins Read
Recent News

ಧರ್ಮಸ್ಥಳಕ್ಕೆ ಹೋಗುವ ಭಕ್ತರೇ ಗಮನಿಸಿ: ಏ.22ರವರೆಗೆ ಮಂಜುನಾಥ ಸ್ವಾಮಿ ದರ್ಶನದ ಸಮಯ ಬದಲಾವಣೆ

17/04/2026 3:55 PM

Rain Alert: ಬಿಸಿಲ ಬೇಗೆಯ ನಡುವೆ ತಂಪು ಸುದ್ದಿ: ಏಪ್ರಿಲ್.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ!

17/04/2026 3:52 PM

‘ಆಪರೇಷನ್ ಸಿಂಧೂರದ ಜಾದೂಗಾರ ಪ್ರಧಾನಿ ಮೋದಿ’ : ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕೆಂಡ!

17/04/2026 3:40 PM

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಪರೀಕ್ಷೆ: ಎನ್‌ಡಿಎಗೆ ‘ಸಂಖ್ಯಾಬಲ’ದ ಸವಾಲು, ವಿಪಕ್ಷಗಳಿಗೆ ‘ಮತಬ್ಯಾಂಕ್’ ಭೀತಿ!

17/04/2026 3:38 PM
State News
KARNATAKA

ಧರ್ಮಸ್ಥಳಕ್ಕೆ ಹೋಗುವ ಭಕ್ತರೇ ಗಮನಿಸಿ: ಏ.22ರವರೆಗೆ ಮಂಜುನಾಥ ಸ್ವಾಮಿ ದರ್ಶನದ ಸಮಯ ಬದಲಾವಣೆ

By kannadanewsnow0917/04/2026 3:55 PM KARNATAKA 1 Min Read

ಧರ್ಮಸ್ಥಳ: ವಿಶ್ವಪ್ರಸಿದ್ಧ ಮಂಜುನಾಥ ಸ್ವಾಮಿ ನೆಲೆಸಿರುವ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ ದರ್ಶನದ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಪವಿತ್ರ ವಿಷು…

Rain Alert: ಬಿಸಿಲ ಬೇಗೆಯ ನಡುವೆ ತಂಪು ಸುದ್ದಿ: ಏಪ್ರಿಲ್.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ!

17/04/2026 3:52 PM

ವಾಸ್ತು ಗುರೂಜಿ ಮೇಲೆ ‘ಲೈಂಗಿಕ ದೌರ್ಜನ್ಯ’ ಆರೋಪ: ಬೆನ್ನಲ್ಲೇ ಬಿಚ್ಚಿಕೊಂಡಿತು ‘ಹನಿಟ್ರ್ಯಾಪ್’ ಕಹಾನಿ!

17/04/2026 3:25 PM

BIG NEWS : ಕೊಪ್ಪಳದಲ್ಲಿ ಗುಡುಗು ಸಹಿತ ಅಕಾಲಿಕ ಮಳೆ : ಸಿಡಿಲು ಬಡಿದು ಓರ್ವ ರೈತ, 6 ಜಾನುವಾರು ಸಾವು!

17/04/2026 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.