Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಹೆಣ ಹೂತಿರೋ ವ್ಯಕ್ತಿಯೇ ಬೇರೆ, ಈಗಿರುವ ಮಾಸ್ಕ್ ಮ್ಯಾನ್ ಬೇರೆ ಎಂದ ಹೊಸ ಸಾಕ್ಷಿದಾರ!

13/08/2025 2:15 PM

BIG NEWS : ಧರ್ಮಸ್ಥಳದಲ್ಲಿ ಹೆಣ ಸಿಗದೇ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ ಆಕ್ರೋಶ

13/08/2025 2:13 PM

ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ಪಾಠ : ಶಿಕ್ಷಕಿಯ ವಿಡಿಯೋ ವೈರಲ್ | WATCH VIDEO

13/08/2025 1:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 150 ಎಕರೆ ಪ್ರದೇಶದಲ್ಲಿ ‘ಮೈಸೂರು ಫಿಲಂ ಸಿಟಿ’ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
KARNATAKA

150 ಎಕರೆ ಪ್ರದೇಶದಲ್ಲಿ ‘ಮೈಸೂರು ಫಿಲಂ ಸಿಟಿ’ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

By kannadanewsnow0903/10/2024 4:31 PM

ಮೈಸೂರು : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

ಹೆಚ್ಚು ಕನ್ನಡ ಚಿತ್ರಗಳು ಬರಬೇಕು

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು.

ಅಕ್ಟೋಬರ್-04 ರಿಂದ 10 ವರೆಗೆ ಸಿನಿಮಾ ಪ್ರದರ್ಶನ

ದಸರಾ ಚಲನಚಿತ್ರೋತ್ಸವ ಅಕ್ಟೋಬರ್-04 ರಿಂದ 10 ವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕøತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿ ತಿಳಿಸಿದರು.

ಕನ್ನಡ ಚಿತ್ರರಂಗ ಮರೆಯಲಾಗದ ವ್ಯಕ್ತಿ ದ್ವಾರಕೀಶ್

ನಟ ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ಹೆಲಿಕಾಪ್ಟರ್ ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜೊತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅವರೊಂದಿಗಿದ್ದ ಸ್ನೇಹ ಬಾಂಧವ್ಯದ ಬಗ್ಗೆ ತಿಳಿಸಿದರು. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಚಾರಣಿಗರಿಗೆ ಗುಡ್ ನ್ಯೂಸ್: ಕರ್ನಾಟಕದ ಚಾರಣಪಥಗಳಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ, ಈ ರೀತಿ ಕಾಯ್ದಿರಿಸಿ

ಸಿಎಂ, ಶಾಸಕರು ದಸರಾ ವೇದಿಕೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಕಿಡಿ

BREAKING : ಜೈಲಲ್ಲಿರೊ ನಟ ದರ್ಶನ್ ಗೆ ಬೆನ್ನಿನ ಹಿಂಭಾಗ ಊತ :’ಸ್ಕ್ಯಾನ್’ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಿದ ವೈದ್ಯರು!

Share. Facebook Twitter LinkedIn WhatsApp Email

Related Posts

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಹೆಣ ಹೂತಿರೋ ವ್ಯಕ್ತಿಯೇ ಬೇರೆ, ಈಗಿರುವ ಮಾಸ್ಕ್ ಮ್ಯಾನ್ ಬೇರೆ ಎಂದ ಹೊಸ ಸಾಕ್ಷಿದಾರ!

13/08/2025 2:15 PM1 Min Read

BIG NEWS : ಧರ್ಮಸ್ಥಳದಲ್ಲಿ ಹೆಣ ಸಿಗದೇ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ ಆಕ್ರೋಶ

13/08/2025 2:13 PM1 Min Read

ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ಪಾಠ : ಶಿಕ್ಷಕಿಯ ವಿಡಿಯೋ ವೈರಲ್ | WATCH VIDEO

13/08/2025 1:51 PM2 Mins Read
Recent News

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಹೆಣ ಹೂತಿರೋ ವ್ಯಕ್ತಿಯೇ ಬೇರೆ, ಈಗಿರುವ ಮಾಸ್ಕ್ ಮ್ಯಾನ್ ಬೇರೆ ಎಂದ ಹೊಸ ಸಾಕ್ಷಿದಾರ!

13/08/2025 2:15 PM

BIG NEWS : ಧರ್ಮಸ್ಥಳದಲ್ಲಿ ಹೆಣ ಸಿಗದೇ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ ಆಕ್ರೋಶ

13/08/2025 2:13 PM

ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ಪಾಠ : ಶಿಕ್ಷಕಿಯ ವಿಡಿಯೋ ವೈರಲ್ | WATCH VIDEO

13/08/2025 1:51 PM

BREAKING : `UG-CET’ ಛಾಯ್ಸ್ ದಾಖಲಿಸಲು ಪರಿಷ್ಕೃತ ವೇಳಾಪಟ್ಟಿ ಪ್ರಕಟ : ನಾಳೆಯಿಂದ `ವೈದ್ಯಕೀಯ’ ಪ್ರವೇಶ ಆರಂಭ

13/08/2025 1:41 PM
State News
KARNATAKA

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಹೆಣ ಹೂತಿರೋ ವ್ಯಕ್ತಿಯೇ ಬೇರೆ, ಈಗಿರುವ ಮಾಸ್ಕ್ ಮ್ಯಾನ್ ಬೇರೆ ಎಂದ ಹೊಸ ಸಾಕ್ಷಿದಾರ!

By kannadanewsnow0513/08/2025 2:15 PM KARNATAKA 1 Min Read

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ ಐ ಟಿ ಅಧಿಕಾರಿಗಳು ಜೋರಾದ…

BIG NEWS : ಧರ್ಮಸ್ಥಳದಲ್ಲಿ ಹೆಣ ಸಿಗದೇ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ ಆಕ್ರೋಶ

13/08/2025 2:13 PM

ಮಕ್ಕಳಿಗೆ `ಗುಡ್ ಟಚ್, ಬ್ಯಾಡ್ ಟಚ್’ ಬಗ್ಗೆ ಪಾಠ : ಶಿಕ್ಷಕಿಯ ವಿಡಿಯೋ ವೈರಲ್ | WATCH VIDEO

13/08/2025 1:51 PM

BREAKING : `UG-CET’ ಛಾಯ್ಸ್ ದಾಖಲಿಸಲು ಪರಿಷ್ಕೃತ ವೇಳಾಪಟ್ಟಿ ಪ್ರಕಟ : ನಾಳೆಯಿಂದ `ವೈದ್ಯಕೀಯ’ ಪ್ರವೇಶ ಆರಂಭ

13/08/2025 1:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.