Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM

BREAKING: ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

05/05/2026 3:02 PM

BREAKING: ತಮಿಳುನಾಡಿನಲ್ಲಿ ಸ್ಟಾಲಿನ್ ಯುಗ ಅಂತ್ಯ: ಮುಖ್ಯಮಂತ್ರಿ ರಾಜೀನಾಮೆ ಅಂಗೀಕಾರ, ಅಧಿಕಾರದತ್ತ ನಟ ವಿಜಯ್!

05/05/2026 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 150 ಎಕರೆ ಪ್ರದೇಶದಲ್ಲಿ ‘ಮೈಸೂರು ಫಿಲಂ ಸಿಟಿ’ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
KARNATAKA

150 ಎಕರೆ ಪ್ರದೇಶದಲ್ಲಿ ‘ಮೈಸೂರು ಫಿಲಂ ಸಿಟಿ’ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

By kannadanewsnow0903/10/2024 4:31 PM

ಮೈಸೂರು : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

ಹೆಚ್ಚು ಕನ್ನಡ ಚಿತ್ರಗಳು ಬರಬೇಕು

ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು.

ಅಕ್ಟೋಬರ್-04 ರಿಂದ 10 ವರೆಗೆ ಸಿನಿಮಾ ಪ್ರದರ್ಶನ

ದಸರಾ ಚಲನಚಿತ್ರೋತ್ಸವ ಅಕ್ಟೋಬರ್-04 ರಿಂದ 10 ವರೆಗೆ ನಡೆಯಲಿದ್ದು, ದೇಶ ವಿದೇಶಗಳ ಪ್ರಶಸ್ತಿ ಪುರಸ್ಕøತ ಚಲನಚಿತ್ರಗಳು ಪ್ರದರ್ಶನವಾಗಲಿದೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕಾಗಿ ತಿಳಿಸಿದರು.

ಕನ್ನಡ ಚಿತ್ರರಂಗ ಮರೆಯಲಾಗದ ವ್ಯಕ್ತಿ ದ್ವಾರಕೀಶ್

ನಟ ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಅವರ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ. ಹೆಲಿಕಾಪ್ಟರ್ ನಲ್ಲಿ ಮೈಸೂರಿಗೆ ದ್ವಾರಕೀಶ್ ಅವರ ಜೊತೆ ಪ್ರಯಾಣಿಸಿದ ನೆನಪನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಅವರೊಂದಿಗಿದ್ದ ಸ್ನೇಹ ಬಾಂಧವ್ಯದ ಬಗ್ಗೆ ತಿಳಿಸಿದರು. ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಚಾರಣಿಗರಿಗೆ ಗುಡ್ ನ್ಯೂಸ್: ಕರ್ನಾಟಕದ ಚಾರಣಪಥಗಳಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ, ಈ ರೀತಿ ಕಾಯ್ದಿರಿಸಿ

ಸಿಎಂ, ಶಾಸಕರು ದಸರಾ ವೇದಿಕೆಯನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ ಕಿಡಿ

BREAKING : ಜೈಲಲ್ಲಿರೊ ನಟ ದರ್ಶನ್ ಗೆ ಬೆನ್ನಿನ ಹಿಂಭಾಗ ಊತ :’ಸ್ಕ್ಯಾನ್’ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಿದ ವೈದ್ಯರು!

Share. Facebook Twitter LinkedIn WhatsApp Email

Related Posts

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM1 Min Read

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM2 Mins Read

BREAKING : ರಾಜ್ಯದಲ್ಲಿ ಪವರ್ ಫೈಟ್ಗೆ ತೆರೆ ಎಳೆಯಲು ಮುಹೂರ್ತ ಫಿಕ್ಸ್ : ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ!

05/05/2026 1:41 PM1 Min Read
Recent News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

05/05/2026 3:03 PM

BREAKING: ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

05/05/2026 3:02 PM

BREAKING: ತಮಿಳುನಾಡಿನಲ್ಲಿ ಸ್ಟಾಲಿನ್ ಯುಗ ಅಂತ್ಯ: ಮುಖ್ಯಮಂತ್ರಿ ರಾಜೀನಾಮೆ ಅಂಗೀಕಾರ, ಅಧಿಕಾರದತ್ತ ನಟ ವಿಜಯ್!

05/05/2026 2:53 PM

ನೀವು ಕೇದಾರ್‌ನಾಥ್‌ ಹೋಗಬೇಕೆ? ಹಾಗಾದ್ರೆ ಈ ರೈಲು ಹತ್ತಿ ಸಾಕು; ಒಂದೇ ಟ್ರೈನ್‌, 25 ಪ್ರವಾಸಿ ತಾಣ ನೋಡಬಹುದು!

05/05/2026 2:50 PM
State News
KARNATAKA

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್: ಕೆಳ ನ್ಯಾಯಾಲಯದ ತಡೆಯಾಜ್ಞೆ ಎತ್ತಿ ಹಿಡಿದ ಪೀಠ

By kannadanewsnow0905/05/2026 3:03 PM KARNATAKA 1 Min Read

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮುಂದಿನ ಹಂತದ ಚುನಾವಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ…

ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್‌ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!

05/05/2026 2:24 PM

BREAKING : ರಾಜ್ಯದಲ್ಲಿ ಪವರ್ ಫೈಟ್ಗೆ ತೆರೆ ಎಳೆಯಲು ಮುಹೂರ್ತ ಫಿಕ್ಸ್ : ಕುತೂಹಲ ಮೂಡಿಸಿದ ಹೈಕಮಾಂಡ್ ನಡೆ!

05/05/2026 1:41 PM

BREAKING : ಬೀದರ್ ನಲ್ಲಿ ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ : ತಪ್ಪಿದ ಭಾರೀ ದುರಂತ!

05/05/2026 1:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.