BREAKING NEWS: ಮೈಸೂರಿನಲ್ಲಿ ಚಿರತೆ ದಾಳಿ ಪ್ರಕರಣ: ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರ – ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಮೈಸೂರಿನ ಟಿ.ನರಸೀಪುರದಲ್ಲಿ ಚಿರತೆ ದಾಳಿಯಿಂದ ( Leopard attack ) ಮೃತಪಟ್ಟ ಕುಟುಂಬದವರಿಗೆ ತಲಾ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಡಿ.8ರಿಂದ ಮೂರು ದಿನಗಳ ‘ಫ್ಯೂಚರ್ ಡಿಸೈಬ್’ ಸಮಾವೇಶ – ಸಚಿವ ಅಶ್ವತ್ಥ ನಾರಾಯಣ ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. … Continue reading BREAKING NEWS: ಮೈಸೂರಿನಲ್ಲಿ ಚಿರತೆ ದಾಳಿ ಪ್ರಕರಣ: ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರ – ಸಿಎಂ ಬೊಮ್ಮಾಯಿ ಘೋಷಣೆ