BIG NEWS: ಮೈಸೂರು ರೇವ್ ಪಾರ್ಟಿ ವಿಚಾರ: ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸಿದಂತ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರಿನಲ್ಲಿ ರೇವ್ ಪಾರ್ಟಿ ಆಯೋಜನೆ ವಿಚಾರವನ್ನು ಮೈಸೂರು ಎಸ್ಪಿಯಿಂದ ಮಾಹಿತಿ ಪಡೆದಿದ್ದೇನೆ. ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ರೇವ್ ಪಾರ್ಟಿ ವಿರುದ್ಧ ಕಾನೂನು ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು. ಅಂದಹಾಗೆ ಮೈಸೂರು ಹೊರ ವಲಯದಲ್ಲಿ ರೇವ್ … Continue reading BIG NEWS: ಮೈಸೂರು ರೇವ್ ಪಾರ್ಟಿ ವಿಚಾರ: ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ- ಸಿಎಂ ಸಿದ್ಧರಾಮಯ್ಯ