ಮೈಸೂರು: ನೈಋತ್ಯ ರೈಲ್ವೆಯಿಂದ ‘ಹರ್ ಘರ್ ತಿರಂಗ’ ಅಭಿಯಾನ ಆಚರಣೆ, 118 ರೈಲು ನಿಲ್ದಾಣಗಳಲ್ಲಿ ‘ರಾಷ್ಟ್ರಧ್ವಜ’ ಹಾರಾಟ

ಮೈಸೂರು: ಆಗಸ್ಟ್ 13 ರಿಂದ 15 ರವರೆಗೆ ‘ಹರ್ ಘರ್ ತಿರಂಗ’ ಕಾರ್ಯಕ್ರಮದ ಅಂಗವಾಗಿ ಮೈಸೂರು ವಿಭಾಗದ ಸಿಬ್ಬಂದಿಗಳು ತಮ್ಮ ತಮ್ಮ ಮನೆಗಳಲ್ಲಿ ಹಾಗು ಮೈಸೂರು ವಿಭಾಗದಾದ್ಯಂತ ಇರುವ ಎಲ್ಲಾ 118 ರೈಲು ನಿಲ್ದಾಣಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು. ಮೈಸೂರು ವಿಭಾಗದ ಸಿಬ್ಬಂದಿ ಶಾಖೆಯಿಂದ, ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ರೈಲ್ವೆ ನೌಕರರಿಗೆ ಸುಮಾರು 6500 ತ್ರಿವರ್ಣ ಧ್ವಜಗಳನ್ನು ವಿತರಿಸಲಾಯಿತು. ಶಿವಮೊಗ್ಗ: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಅಪಘಾತ ಸಂತ್ರಸ್ತ ಕುಟುಂಬಕ್ಕೆ 19 ಲಕ್ಷ ರೂ ಪರಿಹಾರದ ಚೆಕ್ ವಿತರಣೆ ತಮ್ಮ … Continue reading ಮೈಸೂರು: ನೈಋತ್ಯ ರೈಲ್ವೆಯಿಂದ ‘ಹರ್ ಘರ್ ತಿರಂಗ’ ಅಭಿಯಾನ ಆಚರಣೆ, 118 ರೈಲು ನಿಲ್ದಾಣಗಳಲ್ಲಿ ‘ರಾಷ್ಟ್ರಧ್ವಜ’ ಹಾರಾಟ