ರೈತರಿಗೆ ಸದಾ ಪ್ರೋತ್ಸಾಹ ನೀಡುವ ಬಿಜೆಪಿ – ರೈತ ಮೋರ್ಚಾ ಪ್ರಭಾರಿ ಎನ್.ರವಿಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಪ್ರತಿ ಹೆಜ್ಜೆಗೆ ರೈತರಿಗೆ ಪ್ರೋತ್ಸಾಹ ಕೊಡುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ರೈತ ಮೋರ್ಚಾ ಪ್ರಭಾರಿ ಎನ್. ರವಿಕುಮಾರ್ ( MLC N Ravikumar ) ಅವರು ವಿಶ್ಲೇಷಿಸಿದರು. ಬಿಜೆಪಿ ರೈತ ಮೋರ್ಚಾ ವತಿಯಿಂದ “ಕರ್ನಾಟಕ ಗೋ ಉತ್ಪನ್ನಗಳ ಹಾಗೂ ಗೋ ತ್ಯಾಜ್ಯಗಳ ಮೌಲ್ಯವರ್ಧನೆ” ಕುರಿತ ಕಾರ್ಯಾಗಾರವನ್ನು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಗೋವಿನ ಉತ್ಪನ್ನಗಳ ರಫ್ತಿನಲ್ಲೂ … Continue reading ರೈತರಿಗೆ ಸದಾ ಪ್ರೋತ್ಸಾಹ ನೀಡುವ ಬಿಜೆಪಿ – ರೈತ ಮೋರ್ಚಾ ಪ್ರಭಾರಿ ಎನ್.ರವಿಕುಮಾರ್