ಬಳ್ಳಾರಿ ಕರ್ನಾಟಕದಲ್ಲೇ ಇರಬೇಕಾದರೆ ನಾಡೋಜ ಡಾ.ಕೋ.ಚೆನ್ನಬಸಪ್ಪನವರು ಕಾರಣ- ಡಾ.ಮಹೇಶ ಜೋಶಿ ಅಭಿಮತ
ಬೆಂಗಳೂರು: ನೇರ ನುಡಿ, ನುಡಿದಂತೆ ನಡೆಯುತ್ತ ಅನ್ಯಾಯವನ್ನು ಯಾವ ಭಯವಿಲ್ಲದೆ ಧಾಡ್ಯವಾಗಿ ವಿರೋಧಿಸುವ ಮೇರು ವ್ಯಕ್ತಿತ್ವ ನಾಡೋಜ ಡಾ. ಕೋ.ಚೆನ್ನಬಸಪ್ಪನವರ ಹೋರಾಟ ಇಲ್ಲದಿದ್ದರೆ ಬಳ್ಳಾರಿಯ ನೆಲ ಕರ್ನಾಟಕದಲ್ಲಿ ಇರುತ್ತಿರಲಿಲ್ಲ. ಬಳ್ಳಾರಿ ಆಂದ್ರದ ಪಾಲಾಗುತ್ತಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಹೇಳಿದರು. ಇಂದು ಸ್ವಾತಂತ್ರ್ಯ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಡಾ. ಕೋ. ಚೆನ್ನಬಸಪ್ಪ ಅವರ ಜನ್ಮಶತಾಬ್ದಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋಚೆ ಅವರು ಅನೇಕ ವಿಶೇಷತೆಗಳ ಸಂಗಮ, ಅವರು ಕರ್ನಾಟಕ … Continue reading ಬಳ್ಳಾರಿ ಕರ್ನಾಟಕದಲ್ಲೇ ಇರಬೇಕಾದರೆ ನಾಡೋಜ ಡಾ.ಕೋ.ಚೆನ್ನಬಸಪ್ಪನವರು ಕಾರಣ- ಡಾ.ಮಹೇಶ ಜೋಶಿ ಅಭಿಮತ
Copy and paste this URL into your WordPress site to embed
Copy and paste this code into your site to embed