BIGG NEWS : ಟಿಪ್ಪುವನ್ನು ಮೆರೆಸಲು ಸಿದ್ದರಾಮಯ್ಯ ಕೊಡಗಿಗೆ ಹೊಗಿದ್ರು : ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಂಗಳೂರಿ : ಮಾಜಿ ಸಿಎಂ ಸಿದ್ದರಾಮಯ್ಯ ಟಿಪ್ಪುವನ್ನು ಮೆರೆಸಲು ಕೊಡಗಿಗೆ ಹೊಗಿದ್ರು ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. SKIN CARE TIPS : ಹಬ್ಬದ ದಿನಗಳಲ್ಲಿ ಮನೆಯಲ್ಲಿಯೇ ಪಾರ್ಲರ್ ಹೊಳಪನ್ನು ಪಡೆಯುವುದು ಹೇಗೆ ? ಇಲ್ಲಿದೆ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪುವನ್ನು ಮೆರೆಸಲು ಸಿದ್ದರಾಮಯ್ಯ ಕೊಡಗಿಗೆ ಹೊಗಿದ್ರು. ರಾಹುಲ್ ಗಾಂಧಿ ಅವರನ್ನೂ ಕೂಡ ಬೇರೆ ದಾರಿಯಲ್ಲಿ ಕರೆದೊಯ್ಯುತ್ತಿದ್ದಾರೆ. ಮೊದಲು ಕೊಡಗಿಗೆ ಹೋಗಿ ಮತಾಂಧರನ್ನು ಎದುರಿಸಿ ಬನ್ನಿ, ಅದೇ … Continue reading BIGG NEWS : ಟಿಪ್ಪುವನ್ನು ಮೆರೆಸಲು ಸಿದ್ದರಾಮಯ್ಯ ಕೊಡಗಿಗೆ ಹೊಗಿದ್ರು : ನಳಿನ್ ಕುಮಾರ್ ಕಟೀಲ್ ವಾಗ್ದಾಳಿ