BREAKING NEWS : ನಲಪಾಡ್‌ ಅಕಾಡೆಮಿಯ ತೆರವು ಕಾರ್ಯ ಸ್ಥಗಿತ : ಜೆಸಿಬಿ ಗೇಟ್‌ ಟಚ್‌ ಮಾಡುತ್ತಿದ್ದಂತೆ ಹೈಡ್ರಾಮ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಎರಡನೇ ದಿನವೂ ಬೃಹತ್‌ ಕಟ್ಟಡಗಳನ್ನು ತೆರವು ಕಾರ್ಯ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ  ನಲಪಾಡ್‌ ಅಕಾಡೆಮಿಯ ತೆರವು ಕಾರ್ಯಕ್ಕಾಗಿ ಜೆಸಿಬಿ ಗೇಟ್‌ ಟಚ್‌ ಮಾಡುತ್ತಿದ್ದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಭಾರೀ ಹೈಡ್ರಾಮಕ್ಕೆ ಕಾರಣವಾಗಿದೆ BIGG NEWS : ʻ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಲ್ಲʼ : ಕಂದಾಯ ಸಚಿವ ಆರ್‌.ಆಶೋಕ್‌ ಪ್ರತಿಕ್ರಿಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು … Continue reading BREAKING NEWS : ನಲಪಾಡ್‌ ಅಕಾಡೆಮಿಯ ತೆರವು ಕಾರ್ಯ ಸ್ಥಗಿತ : ಜೆಸಿಬಿ ಗೇಟ್‌ ಟಚ್‌ ಮಾಡುತ್ತಿದ್ದಂತೆ ಹೈಡ್ರಾಮ