ಸೋನಿಯಾ ಗಾಂಧಿಗೆ ಪೇಮೆಂಟ್ ಮಾಡಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು : ನಳೀನ್ ಕುಮಾರ್ ಕಟೀಲ್

ವಿಜಯಪುರ : ಸೋನಿಯಾ ಗಾಂಧಿಗೆ ಪೇಮೆಂಟ್ ಮಾಡಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ, ಸುದ್ದಿಗಾರರ ಜೊತೆ ಮಾತನಾಡಿದ ಅವರು  ರಾಜ್ಯದಲ್ಲಿ ಯಾರಾದರೂ ಪೇಮೆಂಟ್ ಮುಖ್ಯಮಂತ್ರಿ ಇದ್ದಾರೆ ಅಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಕಿಡಿಕಾರಿದ್ದಾರೆ, ಡಿಕೆ ಶಿವಕುಮಾರ್ ಹಾಗೂ ಆರ್ ವಿ ದೇಶಪಾಂಡೆ ಇಂತಹ ಲೀಡರ್ ನಡುವೆ ಸಿದ್ದರಾಮಯ್ಯ ಪೇಮೆಂಟ್ ಮಾಡಿ ಸಿಎಂ ಆಗಿದ್ದರು. ಸೋನಿಯಾ ಗಾಂಧಿಗೆ ಹಣ ನೀಡಿ ಸಿದ್ದರಾಮಯ್ಯ ಸೀಟ್ ಉಳಿಸಿಕೊಂಡರು ಎಂದು … Continue reading ಸೋನಿಯಾ ಗಾಂಧಿಗೆ ಪೇಮೆಂಟ್ ಮಾಡಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು : ನಳೀನ್ ಕುಮಾರ್ ಕಟೀಲ್