ಸಿದ್ದರಾಮಯ್ಯ ಈಗ ಜಾಗ ಹುಡುಕುವ ಯಾತ್ರೆ ಮಾಡಬೇಕು : ನಳಿನ್ ಕುಮಾರ್ ಕಟೀಲ್ ವ್ಯಂಗ್ಯ

ಧಾರವಾಡ :  ಕಾಂಗ್ರೆಸ್ ಪಕ್ಷ ಗಾಂಧಿ ಟೋಪಿಯನ್ನು ಮುಂದಿಟ್ಟುಕೊಂಡು ಇಡೀ ಸಮಾಜಕ್ಕೆ ಟೋಪಿ ಹಾಕುವ ಕೆಲಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. ಧಾರವಾಡದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷ ಗಾಂಧಿ ಟೋಪಿಯನ್ನು ಮುಂದಿಟ್ಟುಕೊಂಡು ಇಡೀ ಸಮಾಜಕ್ಕೆ ಟೋಪಿ ಹಾಕುವ ಕೆಲಸ ಮಾಡಿದೆ, ಮಹಾತ್ಮ ಗಾಂಧಿಗೂ ಹಾಗೂ ರಾಹುಲ್ ಗಾಂಧಿಗೂ ಏನು ಸಂಬಂಧ, ಯಾರಾದರೂ ಹೇಳಬಲ್ಲಿರಾ?. ದೇಶವನ್ನು ಜೋಡಿಸಿದವರು ಯಾರು, ವಿಭಜನೆ ಮಾಡಿದವರು ಯಾರು ಎಂಬುದು ಜನತೆಗೆ ಗೊತ್ತಿದೆ. ಇದೀಗ ಕಾಂಗ್ರೆಸ್ … Continue reading ಸಿದ್ದರಾಮಯ್ಯ ಈಗ ಜಾಗ ಹುಡುಕುವ ಯಾತ್ರೆ ಮಾಡಬೇಕು : ನಳಿನ್ ಕುಮಾರ್ ಕಟೀಲ್ ವ್ಯಂಗ್ಯ